Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ವಾರಾಣಸಿ: 13 ನವೆಂಬರ್ (ಫಿಕ್ರೋಖಬರ್ ಸುದ್ದಿ) ಗಂಗಾ ನದಿ ಮೇಲೆ ದೇಶದ ಮೊದಲ ಬಹು ಮಾದರಿ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಕೋಲ್ಕತ್ತದಿಂದ ಹಡಗಿನಲ್ಲಿ ಒಳನಾಡು ಜಲಮಾರ್ಗದ ಮೂಲಕ ಬಂದ ಕಂಟೈನರ್ ಅನ್ನು ತಮ್ಮ ಕ್ಷೇತ್ರವಾದ ವಾರಾಣಸಿಯಲ್ಲಿ ಇಳಿಸಿಕೊಳ್ಳುವ ಮೂಲಕ ಅವರು ಈ ನಿಲ್ದಾಣ ಕಾರ್ಯಾರಂಭಕ್ಕೆ ಅವರು ಚಾಲನೆ ನೀಡಿದರು. ಆಹಾರ ಮತ್ತು ಪಾನೀಯಗಳನ್ನು ಹೊತ್ತು ಕಳೆದ ಅಕ್ಟೋಬರ್ನಲ್ಲಿ ಈ ಹಡಗು ಕೋಲ್ಕತ್ತದಿಂದ ಹೊರಟಿತ್ತು.
ಭಾರತೀಯ ಒಳನಾಡು ಜಲಸಾರಿಗೆ ಪ್ರಾಧಿಕಾರವು ಜಲಮಾರ್ಗ ವಿಕಾಸ ಯೋಜನೆಯಡಿ ಈ ನಿಲ್ದಾಣವನ್ನು ನಿರ್ಮಾಣ ಮಾಡಿದೆ. ವಿಶ್ವಬ್ಯಾಂಕ್ ನೆರವಿನಿಂದ ನಿರ್ಮಿಸಲಾಗುತ್ತಿರುವ ಬಹುಮಾದರಿಯ ನಾಲ್ಕು ನಿಲ್ದಾಣಗಳ ಪೈಕಿ, ಇದು ಮೊದಲನೆಯದಾಗಿದೆ. ಯೋಜನೆಯ ಒಟ್ಟು ಅಂದಾಜು ವೆಚ್ಚ ₹5,369 ಕೋಟಿಯಾಗಿದ್ದು, ವಿಶ್ವಬ್ಯಾಂಕ್ ಮತ್ತು ಕೇಂದ್ರಸರ್ಕಾರ ಸಮಾನವಾಗಿ ಇದನ್ನು ಭರಿಸಲಿವೆ.
1,500ದಿಂದ 2,000 ಟನ್ನಷ್ಟು ತೂಕದ ಸರಕನ್ನು ಈ ವಾರಾಣಸಿ–ಹಲ್ದಿಯಾ ಜಲಮಾರ್ಗದಲ್ಲಿ ಸಾಗಿಸಬಹುದಾಗಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |