Urdu   /   English   /   Nawayathi

ರೆಡ್ಡಿ ಡೀಲ್‌ನಲ್ಲಿ ಪತ್ರಕರ್ತರ ಪಾತ್ರ?

share with us

ಬೆಂಗಳೂರು: 13 ನವೆಂಬರ್ (ಫಿಕ್ರೋಖಬರ್ ಸುದ್ದಿ) ಅಂಬಿಡೆಂಟ್ ಪ್ರಕರಣದಲ್ಲಿ ಪತ್ರಕರ್ತರ ಪಾತ್ರವೂ ಇದೆ ಎನ್ನುವ ವಿಚಾರ ಬಹುದಿನಗಳಿಂದ ಹರಿದಾಡುತ್ತಿದ್ದು, ಸಿಸಿಬಿ ಪೊಲೀಸರು ಈ ಸಂಬಂಧ ಸುದ್ದಿ ವಾಹಿನಿಯೊಂದರ ಮುಖ್ಯಸ್ಥ ವಿಜಯ್ ಟಾಟಾ ಅವರ ವಿಚಾರಣೆ ನಡೆಸಿದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಮತ್ತೂ ಮೂವರು ಪತ್ರಕರ್ತರು ಶಾಮೀಲಾಗಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳು ಮತ್ತು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸುದ್ದಿ ಹರಿದಾಡುತ್ತಿದೆ.

ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಸಿಬಿ ಡಿಸಿಪಿ ಗಿರೀಶ್‌, ‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಟಾಟಾ ಹೊರತುಪಡಿಸಿ ಯಾವುದೇ ಪತ್ರಕರ್ತರ ವಿಚಾರಣೆ ನಡೆಸಿಲ್ಲ’ ಎಂದು ಹೇಳಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا