Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 14 ನವೆಂಬರ್ (ಫಿಕ್ರೋಖಬರ್ ಸುದ್ದಿ) ಇತ್ತೀಚಿಗೆ ಮದ್ಯಪಾನ ಮಾಡಿ ಸಿಕ್ಕಿಬಿದ್ದಿದ್ದ ಏರ್ ಇಂಡಿಯಾ ವಿಮಾನದ ಹಿರಿಯ ಕ್ಯಾಪ್ಟನ್ ಅರವಿಂದ್ ಕಠ್ಪಲಿಯಾ ಅವರನ್ನು ನಿರ್ದೇಶಕ(ಕಾರ್ಯಾಚರಣೆ) ಹುದ್ದೆಯಿಂದ ವಜಾಗೊಳಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅರವಿಂದ್ ಕಠ್ಪಲಿಯಾ ಅವರನ್ನು ನಿರ್ದೇಶಕ(ಕಾರ್ಯಾಚರಣೆ) ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಇಡಿ(ತರಬೇತಿ) ಕ್ಯಾಪ್ಟನ್ ಅಮಿತಾಭ್ ಸಿಂಗ್ ಅವರಿಗೆ ಹೆಚ್ಚುವರಿಯಾಗಿ ನಿರ್ದೇಶಕ(ಕಾರ್ಯಾಚರಣೆ) ಹೊಣೆ ವಹಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಆಲ್ಕೊಹಾಲ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಕಠ್ಪಲಿಯಾ ಅವರ ಹಾರಾಟ ಪರವಾನಿಗೆಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ. ಕಳೆದ ಭಾನುವಾರ ದೆಹಲಿಯಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನದ ಕ್ಯಾಪ್ಟನ್ ಅರವಿಂದ್ ಕಠ್ಪಲಿಯಾ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕಾರಣ ವಿಮಾನ ಸುಮಾರು ಆರು ಗಂಟೆ ತಡವಾಗಿ ಟೇಕ್ ಆಫ್ ಆಗಿತ್ತು.
ಕ್ಯಾಪ್ಟನ್ ಅರವಿಂದ್ ಅವರು ಈ ಹಿಂದೆಯೂ 2017, ಜನವರಿ 19ರಂದು ಕುಡಿದು ಬಂದು ಸಿಕ್ಕಿಬಿದ್ದಿದ್ದರು. ಈ ಕುರಿತು ಅವರ ವಿರುದ್ಧ ಭಾರತೀಯ ಪೈಲಟ್ಸ್ ಸಂಘ ದೂರು ದಾಖಲಿಸಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |