Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬನಿಹಾಲ್, ಜಮ್ಮು ಕಾಶ್ಮೀರ: 15 ನವೆಂಬರ್ (ಫಿಕ್ರೋಖಬರ್ ಸುದ್ದಿ) ರಾಮಬನ ಜಿಲ್ಲೆಯಲ್ಲಿನ ಬಗಲೀಹಾರ್ ಜಲವಿದ್ಯುತ್ ಯೋಜನೆ ಘಟಕದ ಹೊರಭಾಗದಲ್ಲಿ ಟ್ರಕ್ ಒಂದರಿಂದ ಗ್ಯಾಸ್ ಸಿಲಿಂಡರ್ಗಳನ್ನು ಇಳಿಸುತ್ತಿದ್ದ ವೇಳೆ ಆಮ್ಲಜನಕದ ಸಿಲಿಂಡರೊಂದು ಸ್ಫೋಟಗೊಂಡ ಪರಿಣಾಮವಾಗಿ ಕನಿಷ್ಠ ಐವರು ಗಾಯಗೊಂಡರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡವರ ಪೈಕಿ ಮೂವರು ಕಾರ್ಮಿಕರು, ಒಬ್ಟಾತ ಸೆಕ್ಯುರಿಟಿ ಗಾರ್ಡ್ ಮತ್ತು ಓರ್ವ ಅಧಿಕಾರಿ ಸೇರಿದ್ದಾರೆ. ಇವರನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು ಎಂದು ಜೆಪಿ ಅಸೋಸಿಯೇಟ್ಸ್ನ ಡೆಪ್ಯುಟಿ ಜನರಲ್ ಮ್ಯಾನೇಜರ್ ರಣದೀಪ್ ಸಿಂಗ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಪೊಲೀಸ್ ಅಧಿಕಾರಿಗಳು ಗುರುತಿಸಿದ್ದಾರೆ. ಅವರೆಂದರೆ ನಿರ್ವಹಣಾ ವಿಭಾಗದ ಅಧಿಕಾರಿ ಸತೀಶ್ ಶರ್ಮಾ, ಹಿಮಾಚಲ ಪ್ರದೇಶ, ಸೆಕ್ಯುರಿಟಿಗಾರ್ಡ್ ರವೀಂದರ್ ಸಿಂಗ್, ಪಂಜಾಬ್ ಮತ್ತು ಸ್ಥಳೀಯ ಕಾರ್ಮಿಕ ರವಿ ಕುಮಾರ್, ಮೋಹನ್ ಲಾಲ್ ಮತ್ತು ಫಕೀರ್ ಚಾಂದ್ ಎಂದು ತಿಳಿದು ಬಂದಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |