Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಇಸ್ಲಾಮಾಬಾದ್: 17 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾರತೀಯ ಸೇನೆಯ ಗುಂಡಿನ ದಾಳಿಗೆ ಏಳು ಮಂದಿ ನಾಗರೀಕರು ಮೃತಪಟ್ಟಿದ್ದು ಈ ಘಟನೆಯನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್ ಕಾಶ್ಮೀರ ಸಮಸ್ಯೆಗೆ ಮಾತುಕತೆ ಮೂಲಕ ಪರಿಹಾರ ಹುಡುಕಬಹುದೆ ಹೊರತು ಹಿಂಸೆ ಹಾಗೂ ಹತ್ಯೆಯಿಂದಲ್ಲ ಎಂದು ಟ್ವೀಟಿಸಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ಮತ್ತು ಉಗ್ರರ ನಡುವಿನ ಎನ್ ಕೌಂಟರ್ ಬೆನ್ನಲ್ಲೇ ಸ್ಥಳೀಯರಿಂದ ಹಿಂಸಾಚಾರ ಭುಗಿಲೆದ್ದಿದ್ದು, ಈ ವೇಳೆ ಸೇನೆ ನಡೆಸಿದ ದಾಳಿಯಲ್ಲಿ 7 ಮಂದಿ ನಾಗರಿಕರು ಸಾವನ್ನಪ್ಪಿದ್ದರು.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಿರ್ನೂ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಧಿಕಾರಿಗಳು ತುರ್ತು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಸೈನಿಕರು ಹತ್ಯೆಗೈದಿದ್ದರು. ಸೇನೆ ತಮ್ಮನ್ನು ಸುತ್ತುವರೆಯುತ್ತಿದ್ದಂತೆಯೇ ಭಯಭೀತ ಗೊಂಡ ಉಗ್ರರು ಏಕಾಏಕಿ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |