Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಶಿಲ್ಲಾಂಗ್: 30 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮೇಘಾಲಯದ ಗಣಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ನೌಕಾಪಡೆಯ ಈಜುಗಾರರು ಧುಮುಕಿದ್ದಾರೆ. ಇಲ್ಲಿನ ಪೂರ್ವ ಜೈಂತಿಯಾ ಹಿಲ್ಸ್ ಜಿಲ್ಲೆಯ ಲುಂಥಾರಿ ಗ್ರಾಮದಲ್ಲಿ ಕಲ್ಲಿದ್ದಲು ಗಣಿಯ ಸುರಂಗದಲ್ಲಿ 15 ಕಾರ್ಮಿಕರು ಸಿಲುಕಿದ್ದಾರೆ. ನದಿ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ನೌಕಾಪಡೆಯ ಈಜುಗಾರರನ್ನು ವಿಶಾಖಪಟ್ಟಣದಿಂದ ಕರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆ ವೇಳೆಗೆ 15 ಈಜುಗಾರರ ತಂಡ ಕಾರ್ಯಾಚರಣೆಗೆ ಇಳಿಯಿತು. ಇದರೊಂದಿಗೆ ಹೆಚ್ಚುವರಿಯಾಗಿ 15 ಪಂಪ್ಸೆಟ್ಗಳನ್ನು ತಂದು ಸುರಂಗದಿಂದ ನೀರನ್ನು ಹೊರತೆಗೆಯಲಾಗುತ್ತಿದೆ.
‘ನೀರಿನ ಮಟ್ಟ ಇನ್ನೂ ಕಡಿಮೆಯಾಗಿಲ್ಲ. ಭಾನುವಾರ ಬೆಳಿಗ್ಗೆಯಿಂದ ಕಾರ್ಯಾಚರಣೆ ಮುಂದುವರಿಸುತ್ತೇವೆ’ ಎಂದು ಎನ್ಡಿಆರ್ಎಫ್ ಅಧಿಕಾರಿ ಸಂತೋಷಕುಮಾರ್ ಸಿಂಗ್ ಹೇಳಿದರು. ಡಿಸೆಂಬರ್ 14ರಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಎನ್ಡಿಆರ್ಎಫ್ ಸಿಬ್ಬಂದಿಯು ಕಾರ್ಮಿಕರ ರಕ್ಷಣೆಗಾಗಿ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಕಾರ್ಮಿಕರನ್ನು ಜೀವಂತವಾಗಿ ರಕ್ಷಿಸಲು ಪವಾಡವೇ ನಡೆಯಬೇಕು ಎಂದು ಸಿಬ್ಬಂದಿ ಹೇಳುತ್ತಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |