Urdu   /   English   /   Nawayathi

ಹೊಸ ವರ್ಷದಂದೇ ಧಾರವಾಡ ಸಮೀಪ ಭೀಕರ ಅಪಘಾತ, ಇಬ್ಬರ ಸಾವು

share with us

ಧಾರವಾಡ: 01 ಜನುವರಿ (ಫಿಕ್ರೋಖಬರ್ ಸುದ್ದಿ) ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಇಟ್ಟಿಗಟ್ಟಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮಂಜು(40) ಮತ್ತು ದರ್ಶನ್(28) ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು ಎಂದು ಹೇಳಲಾಗಿದ್ದು, ಧಾರವಾಡ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا