Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮೂಡಿಗೆರೆ: 17 ಜನುವರಿ (ಫಿಕ್ರೋಖಬರ್ ಸುದ್ದಿ) ಹೆಂಡ ಕುಡಿಯೋಕೆ ಹಣ ಕೊಡಲಿಲ್ಲ ಎಂಬ ಕೋಪಕ್ಕೆ ಮಗನೊಬ್ಬ ಹೆತ್ತ ತಾಯನ್ನೇ ದೊಣ್ನೆಯಿಂದ ಹೊಡೆದು ಕೊಂದು ಶವವನ್ನು ಬೀದಿಗೆಸೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೀನಾಕ್ಷಿ ಹತ್ಯೆಗೀಡಾದ ದುರ್ದೈವಿ. ಈಕೆಯ ಪುತ್ರ ವಿ. ಗಣೇಶ್(48) ಮದ್ಯ ವ್ಯಸನಿಯಾಗಿದ್ದು ಕುಡಿದಿದ್ದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ್ದಾನೆ. ಈತ ಅದೇ ಗ್ರಾಮದಲ್ಲಿ ತಾಯಿಯೊಡನೆ ವಾಸವಿದ್ದು ಕೆಲ ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಕಾಲನ್ನು ಕಳೆದುಕೊಂಡಿದ್ದ. ಆಗಿನಿಂದಲೂ ತಾಯಿಯೇ ಮನೆಗೆಲಸ ಮಾಡಿ ದುಡಿದು ಮಗನ ಹೊಟ್ಟೆ ಹೊರೆಯುತ್ತಿದ್ದಳು.ಇದಾಗಿ ಕೆಲ ದಿನಗಳ ಹಿಂದೆ ಮೀನಾಕ್ಷಿಗೆ ಸರ್ಕಾರದಿಂದ 1500 ರು. ಪಿಂಚಣಿ ಹಣ ಬಂದಿದೆ. ಈ ಹಣ ತನಗೆ ನೀಡುವಂತೆ ಗಣೇಶ್ ತಾಯಿಯನ್ನು ಕೇಳಿದ್ದಾನೆ. ಈ ವಿಚಾರ ನಿರಾಕರಿಸಿದ್ದ ತಾಯಿ ಜತೆ ಗಣೇಶ್ ಹಲವು ಬಾರಿ ಜಗಳವಾಡಿದ್ದ. ಆದರೆ ಬುಧವಾರ ರಾತ್ರಿ ಮದ್ಯಪಾನ ಮಾಡಿ ಬಂದಿದ್ದ ಗಣೇಶ್ ಮತ್ತೆ ಹಣ ನೀಡಲು ತಾಯಿಯನ್ನು ಪೀಡಿಸಿದ್ದಾನೆ. ಈ ವೇಳೆ ಮಾತು ವಿಕೋಪಕ್ಕೆ ತಿರುಗಿದೆ. ಕೆರಳಿದ ಗಣೇಶ್ ದೊಣ್ಣೆಯಿಂದ ತಾಯಿಗೆ ಬಲವಾಗಿ ಹೊಡೆದಿದ್ದಾನೆ. ಏಟಿನಿಂದಾಗಿ ಗಂಬೀರ ಗಾಯಗೊಂಡ ಮೀನಾಕ್ಷಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಶವವನ್ನು ರಸ್ತೆ ಮೇಲೆ ಎಸೆದಿದ್ದಾನೆ.
ಗುರುವಾರ ಬೆಳಿಗ್ಗೆ ಗ್ರಾಮಸ್ಥರು ರಸ್ತೆ ಮೇಲಿದ್ದ ಶವ ಕಂಡಾಗ ಘಟನೆ ಬೆಳಕು ಕಂಡಿದೆ. ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |