Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಾಸ್ಕೋ: 23 ಜನುವರಿ (ಫಿಕ್ರೋಖಬರ್ ಸುದ್ದಿ) ರಷ್ಯಾ ಮತ್ತು ಕ್ರಿಮಿಯಾವನ್ನು ಬೇರ್ಪಡಿಸುವಂಥ ಕೆರ್ಚ್ ಜಲಸಂಧಿಯಲ್ಲಿ ಎರಡು ನೌಕೆಗಳಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ, ಭಾರತೀಯ ಸಿಬ್ಬಂದಿ ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ. ರಷ್ಯಾದ ಜಲಪ್ರದೇಶದಲ್ಲಿ ಸೋಮವಾರ ಈ ದುರ್ಘಟನೆ ಸಂಭವಿಸಿದೆ. ಎರಡೂ ನೌಕೆಗಳು ತಂಜಾನಿಯಾ ಧ್ವಜಗಳನ್ನು ಹೊಂದಿದ್ದವು. ಒಂದು ನೌಕೆಯಲ್ಲಿ ದ್ರವೀಕೃತ ನೈಸರ್ಗಿಕ ಅನಿಲ(ಎಲ್ಎನ್ಜಿ) ಇದ್ದರೆ, ಮತ್ತೂಂದು ಟ್ಯಾಂಕರ್ ಅನ್ನು ಹೊಂದಿತ್ತು. ಇಂಧನವನ್ನು ಒಂದು ನೌಕೆಯಿಂದ ಮತ್ತೂಂದಕ್ಕೆ ವರ್ಗಾಯಿಸುವ ವೇಳೆ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಕ್ಯಾಂಡಿ ಎಂಬ ಹೆಸರಿನ ಒಂದು ನೌಕೆಯಲ್ಲಿ 8 ಮಂದಿ ಭಾರತೀಯರು ಮತ್ತು 9 ಮಂದಿ ಟರ್ಕಿ ಪ್ರಜೆಗಳು ಇದ್ದರು. ಮಾಯೆಸ್ಟ್ರೋ ಹೆಸರಿನ ಮತ್ತೂಂದು ನೌಕೆಯಲ್ಲಿ 7 ಮಂದಿ ಭಾರತೀಯರು ಸೇರಿದಂತೆ 15 ಮಂದಿ ಸಿಬ್ಬಂದಿಯಿದ್ದರು. ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಆದರೆ, 14 ಮಂದಿ ಮೃತಪಟ್ಟಿರುವುದು ದೃಢವಾಗಿದೆ ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ, ಭಾರತವು ರಷ್ಯಾ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು, ಅಗತ್ಯ ಸಹಕಾರ ನೀಡುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |