Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹುಬ್ಬಳ್ಳಿ: 23 ಜನುವರಿ (ಫಿಕ್ರೋಖಬರ್ ಸುದ್ದಿ) ನೈಋತ್ಯ ರೈಲ್ವೆಯ ತಾಳಗುಪ್ಪ-ಬೆಂಗಳೂರು ನಗರ ಎಕ್ಸ್ಪ್ರೆಸ್ (ರೈಲು ಸಂಖ್ಯೆ 20652) ರೈಲು ಬುಧವಾರದಿಂದ ಫೆಬ್ರವರಿ 28ರವರೆಗೆ ಮೈಸೂರು ವಿಭಾಗದ ಚಿಕ್ಕಜಾಜೂರ-ಅರಸಿಕೆರೆ ವಿಭಾಗದಲ್ಲಿ ತಾಂತ್ರಿಕ ಕಾರ್ಯದ ಕಾರಣದಿಂದ ನಿಲುಗಡೆಗೊಂಡು ಸಂಚಾರ ಮುಂದುವರಿಸಲಿದೆ. ತಾಳಗುಪ್ಪ-ಬೆಂಗಳೂರು ನಗರ ಎಕ್ಸ್ಪ್ರೆಸ್ ರೈಲು ಇಂದಿನಿಂದ ಫೆಬ್ರವರಿ 2ರವರೆಗೆ ಬಾಣಾವರದಲ್ಲಿ 20 ನಿಮಿಷ ನಿಲ್ಲಲಿದೆ. ಮುಂದಿನ ತಿಂಗಳು ಫೆಬ್ರವರಿ 3ರಿಂದ 10ರವರೆಗೆ ದೇವನೂರ ನಿಲ್ದಾಣದಲ್ಲಿ 10 ನಿಮಿಷ ನಿಲುಗಡೆಗೊಂಡು ಮುಂದೆ ಸಾಗಲಿದೆ. ಫೆಬ್ರವರಿ 11ರಿಂದ ಫೆಬ್ರವರಿ 21ರವರೆಗೆ ಬಳ್ಳೆಕೆರೆಯಲ್ಲಿ 10 ನಿಮಿಷ, ಫೆಬ್ರವರಿ 22ರಿಂದ 28ರವರೆಗೆ ಕಡೂರ ನಿಲ್ದಾಣದಲ್ಲಿ 5 ನಿಮಿಷ ನಿಲುಗಡೆಗೊಂಡು ಮುಂದೆ ಸಾಗಲಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |