Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಭೋಪಾಲ್: 24 ಜನುವರಿ (ಫಿಕ್ರೋಖಬರ್ ಸುದ್ದಿ) ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳನ್ನ ಗೆದ್ದುಕೊಂಡು ಅತ್ಯುತ್ಸಾಹದಲ್ಲಿರುವ ಕಾಂಗ್ರೆಸ್, ಆಡಳಿತ ಹಿಡಿದ ತಕ್ಷಣ ರೈತರ ಸಾಲಮನ್ನಾ ಘೋಷಣೆ ಮಾಡಿ ರೈತರ ಒಲವು ಗಳಿಸುವ ಯತ್ನ ಮಾಡಿತ್ತು. ಆದರೆ, ಸರ್ಕಾರ ಘೋಷಿಸಿದ್ದ ಸಾಲಮನ್ನಾ ಯೋಜನೆ ಅರ್ಹ ರೈತರಿಗೆ ತಲುಪಿಲ್ಲ. ತಲುಪಿದ್ದರೂ ಅದು 10, 20 , 50 ರೂಪಾಯಿಗಳಲ್ಲಿ ಇದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ನಡುವೆ ಮಧ್ಯೆಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕಮಲನಾಥ್ ಸರ್ಕಾರ ರೈತರಿಗೆ ಬಿಸ್ಕೇಟ್ ಹಾಕಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಜನಕ್ಕೆ 10, 20 ಮತ್ತು 50 ರೂಗಳು ಮಾತ್ರ ಸಾಲಮನ್ನಾದ ಹಣ ಜಮಾ ಆಗಿದೆ. ಈ ಮೂಲಕ ರಾಜ್ಯ ಸರ್ಕಾರ ಸಾಲಮನ್ನಾ ಎಂಬ ತಮಾಷೆ ಮಾಡಿದೆ ಎಂದು ಹರಿಹಾಯ್ದಿದ್ದಾರೆ.
Union minister Manoj Sinha: Farm loan waiver is just an eyewash. It has become a joke. Those who didn't take any loan have been included in lists of farm loan waiver. Had there not been upcoming elections, Congress would have simply said that they never made the announcement.
66 people are talking about this
ನಿನ್ನೆ ನಾನು ಸಾಲಮನ್ನಾ ಪ್ರಯೋಜನ ಪಡೆಯಲು ಅರ್ಹರಾದ ರೈತರ ಪಟ್ಟಿಯನ್ನ ವೀಕ್ಷಣೆ ಮಾಡಿದೆ. ಈ ಪಟ್ಟಿಯ ಅರ್ಧಕ್ಕರ್ಧ ಇಂಗ್ಲಿಷ್ನಲ್ಲಿ ಬೆರಳಚ್ಚು ಮಾಡಲಾಗಿದೆ. ಹೀಗಿದ್ದರೆ ಜನ ಸಾಮಾನ್ಯ ಅರ್ಥ ಮಾಡಿಕೊಳ್ಳುವುದಾದರೂ ಹೇಗೆ ಎಂದು ಮಾಜಿ ಸಿಎಂ ಚೌಹಾಣ್ ಪ್ರಶ್ನಿಸಿದ್ದಾರೆ. ಇನ್ನು ಸಾಲಮನ್ನಾದ ಬಗ್ಗೆ ಮಾತನಾಡಿರು ಕೇಂದ್ರ ಸಚಿವ ಮನೋಜ್ ಸಿನ್ಹಾ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳ ಈ ಘೋಷಣೆ ಕೇವಲ ಕಣ್ಣೊರಿಸುವ ತಂತ್ರ ಎಂದು ಲೇವಡಿ ಮಾಡಿದ್ದಾರೆ. ಈ ಲಿಸ್ಟ್ನಲ್ಲಿ ಸಾಲ ತೆಗೆದುಕೊಳ್ಳದೇ ಇರುವರ ಹೆಸರೂ ಇದೆ ಎಂದು ಅವರು ಆರೋಪಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಗಿಮಿಕ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |