Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬಾಗಲಕೋಟೆ: 28 ಜನುವರಿ (ಫಿಕ್ರೋಖಬರ್ ಸುದ್ದಿ) ಹಳೆಯ ನಿಷೇಧಿತ ನೋಟನ್ನು ಕಮಿಷನ್ ಪಡೆದು ಹೊಸ ಕರೆನ್ಸಿ ನೋಟುಗಳಿಗೆ ಬದಲಾಯಿಸಿಕೊಡುವ ದಂಧೆಯಲ್ಲಿ ನಿರತವಾಗಿದ್ದ ಎಂಟು ಜನರ ಗ್ಯಾಂಗ್ ಅನ್ನು ಬಾಗಲಕೋಟೆ ಪೋಲೀಸರು ಪತ್ತೆಹಚ್ಚಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಗ್ಯಾಂಗ್ ನ ಏಳು ಜನರನ್ನು ಸೆರೆ ಹಿಡಿರಿರುವ ಪೋಲೀಸರು ಕಿಂಗ್ ಪಿನ್ ಆರೋಪಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಧಿತರಿಂದ 29.4 ಲಕ್ಷ ರೂ ನಿಷೇಧಿತ ನೋಟುಗಳನ್ನು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ 22.25 ಲಕ್ಷ ರು. 1,000 ರೂನೋಟುಗಳಿದ್ದರೆ ಉಳಿದದ್ದು 500 ರು. ನೋಟಾಗಿತ್ತು. ಖಚಿತ ಮಾಹಿತಿ ಪಡೆದ ಪೋಲೀಸರು ಮಹಲಿಂಗಪುರ ಪಟ್ಟಣದ ಮನೆಯೊಂದಕ್ಕೆ ದಾಳಿ ನಡೆಸಿ ಏಳು ಜನರನ್ನು ಬಂಧಿಸಲು ಯಶಸ್ವಿಯಾದರು.ಬಂಧಿತರನ್ನು ಶಾಂತಪ್ಪಎನ್, ಗಣಪತಿ ಎಂ.ಕೃಷ್ಣ ಪಿ., ಬಸವರಾಜ ಎಚ್., ಹುಸೇನಬ್ಬ ಎಂ., ಮುಮ್ತಾಜ್ ಪಟೇಲ್ ಹಾಗೂ ಸಂಗೀತಾ ಎಂದು ಗುರುತಿಸಲಾಗಿದೆ. ಮಹಲಿಂಗಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗಾವಿಯ ವ್ಯಕ್ತಿ ಇವರೆಲ್ಲರ ನಾಯಕನಾಗಿದ್ದ ಎಂದು ಪ್ರಾಥಮಿಕ ತನಿಖೆ ವೇಳೆ ಬಹಿರಂಗವಾಗಿದ್ದು ಆತನ ಹುಡುಕಾಟ ಮುಂದುವರಿದಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |