Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೈದರಾಬಾದ್: 31 ಜನುವರಿ (ಫಿಕ್ರೋಖಬರ್ ಸುದ್ದಿ) ವ್ಯಕ್ತಿಯೊಬ್ಬ ಇತ್ತೀಚಿಗಷ್ಟೇ ಮುಕ್ತಾಯವಾದ ತೆಲಂಗಾಣ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತನ್ನ ಪತ್ನಿಗೆ ಮತ ಹಾಕಲು ಹಣ ವಿತರಿಸಿದ್ದರು. ಆದರೆ ಪತ್ನಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು, ತಾನು ನೀಡಿದ್ದ ಹಣ ವಾಪಸ್ ನೀಡುವಂತೆ ಮತದಾರರಿಗೆ ಒತ್ತಡ ಹಾಕುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಜಗಿರೆಡ್ಡಿಗುಡೆಮ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಜನರಿಗೆ ಹಣ ವಾಪಸ್ ನೀಡುವಂತೆ ಕೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಜಿಲ್ಲಾ ಅಧಿಕಾರಿಗಳು ಈ ಕುರಿತು ತನಿಖೆ ಆರಂಭಿಸಿದ್ದಾರೆ. ಈ ವಿಡಿಯೋ ಬಗ್ಗೆ ವಿಚಾರಣೆ ನಡೆಸಲು ಕಂದಾಯ ವಿಭಾಗದ ಅಧಿಕಾರಿಗಲು ಗ್ರಾಮಕ್ಕೆ ತೆರಳಿದ್ದಾರೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಮತದಾರರಿಗೆ ಹಣ ವಾಪಸ್ ಕೇಳುತ್ತಿರುವ ವ್ಯಕ್ತಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಪಂಚಾಯತ್ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |