Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 31 ಜನುವರಿ (ಫಿಕ್ರೋಖಬರ್ ಸುದ್ದಿ) ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆಗೆ ನೈಋತ್ಯ ರೈಲ್ವೆ ಸ್ಪಂದಿಸಿದೆ. ಮಂಗಳೂರು-ಬೆಂಗಳೂರು ನಡುವೆ ಇನ್ನೊಂದು ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಅನುಮತಿಸಿದೆ. ರಾತ್ರಿ ವೇಳೆ ಸಂಚರಿಲಿರುವ ಈ ರೈಲು ಇನ್ನು ಕೆಲವೇ ದಿನಗಳಲ್ಲಿ ಸಂಚಾರ ಪ್ರಾರಂಭಿಸುವ ನಿರೀಕ್ಷೆ ಇದೆ. ವಾರದಲ್ಲಿ ಮೂರು ದಿನ ರಾತ್ರಿ ಸಂಚಾರ ನಡೆಸುವ ಈ ರೈಲು ಸ್ತಾವನೆ ಹಂತದಲ್ಲಿದ್ದು, ಫೆ.20ರ ನಂತರ ಯಾವುದೇ ದಿನದಂದು ಕಾರ್ಯಾಚರಣೆಗೆ ಇಳಿಯಬಹುದು.
ವೇಳಾಪಟ್ಟಿ
ಹೊಸ ರೈಲು ಶುಕ್ರವಾರ, ಭಾನುವಾರ ಹಾಗೂ ಮಂಗಳವಾರ ಸಂಜೆ 4.30ಕ್ಕೆ ಯಶವಂತಪುರದಿಂದ ಹೊರಟು ಶನಿವಾರ, ಸೋಮವಾರ ಹಾಗೂ ಬುಧವಾ ಬೆಳಗಿನ ಜಾವ 4ಕ್ಕೆ ಮಂಗಳೂರು ತಲುಪಲಿದೆ. ಮಂಗಳೂರಿನಿಂದ ಶನಿವಾರ, ಸೋಮವಾರ ಹಾಗೂ ಬುಧವಾರ ಸಂಜೆ 7ಕ್ಕೆ ಬಿಡುವ ರೈಲು ಭಾನುವಾರ, ಮಂಗಳವಾರ ಹಾಗೂ ಗುರುವಾರ ಬೆಳಗಿನ 4.30ಕ್ಕೆ ಯಶವಂತಪುರಕ್ಕೆ ಆಗಮಿಸಲಿದೆ. ಈ ರೈಲಿನ ಕಾರಣ ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರಿಗೆ ಸಾಕಷ್ತು ಅನುಕೂಲವಾಗಲಿದೆ. ಅಲ್ಲದೆ ರೈಲು ಮುಂಜಾನೆ ಬೇಗನೇ ಬೆಂಗಳೂರು ತಲುಪುವ ಕಾರಣ ಮರುದಿನ ಕೆಲಸಗಳೀಗೆ ಹೋಗಲು ಸಹ ಸಹಾಯವಾಗಲಿದೆ. ಸದ್ಯ ಈ ಮಾರ್ಗದಲ್ಲಿ ಸಂಚರಿಸುವ ರೈಲು ರಾತ್ರಿ 8.55ಕ್ಕೆ ಮಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಬೆಂಗಳುರು ತಲುಪುತ್ತದೆ. ಅಲ್ಲದೆ ಭಾನುವಾರ ಹೊರತು ಎಲ್ಲಾ ದಿನಗಳಲ್ಲಿ ನಗರ ಜಂಕ್ಷನ್ ನಿಲ್ದಾಣದಿಂದ ಹೊರಡುವ ಗೋಮಟೆಶ್ವರ ಎಕ್ಸ್ ಪ್ರೆಸ್ ರೈಲು ಳಗ್ಗೆ 11.30 ಕ್ಕೆ ಹೊರಟು ಬೆಂಗಳೂರಿಗೆ ರಾತ್ರಿ 8.30 ಕ್ಕೆ ತಲುಪುತ್ತದೆ. ಈ ರೈಲು ಶ್ರವಣಬೆಳಗೊಳ ಮೂಲಕ ಸಂಚರಿಸುತ್ತದೆ..
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |