Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮುಂಬಯಿ: 11 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) 'ದೋಷಯುಕ್ತ EVM ಬಳಸಲ್ಪಟ್ಟಲ್ಲಿ ಭಾರತೀಯ ಜನತಾ ಪಕ್ಷದ ಕಮಲ, ಲಂಡನ್, ಅಮೆರಿಕದಲ್ಲಿ ಕೂಡ ಅರಳುವುದು ಸಾಧ್ಯವಿದೆ' ಎಂದು ಬಿಜೆಪಿಯ ಪರಿತ್ಯಕ್ಷ ಮಿತ್ರ ಪಕ್ಷ ಶಿವ ಸೇನೆ ಕಟಕಿಯಾಡಿದೆ. 'ಭಾರತೀಯ ಜನತಾ ಪಕ್ಷದ ನಾಯಕರಲ್ಲಿ ಅತಿಯಾದ ಆತ್ಮ ವಿಶ್ವಾಸ, ತೀವ್ರವಾಗಿ ಸಾಗುತ್ತಿರುವ ರಫೇಲ್ ವಿವಾದ, ದೋಷಯುಕ್ತ ಇವಿಎಂ ಗಳು, ಬಿಜೆಪಿ ನಾಯಕರ ಲಂಗು ಲಗಾಮಿಲ್ಲದ ಬೇಜವಾಬ್ದಾರಿಯ ಹೇಳಿಕೆಗಳೇ ಮೊದಲಾದ ಹಲವಾರು ವಿಷಯಗಳು ಬಿಜೆಪಿಗೆ ಮುಂಬಯಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಿರುಗುಬಾಣವಾಗಲಿದೆ' ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಎಚ್ಚರಿಸಿದರು. 'ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆಲ್ಲುವ ಅತಿಯಾದ ಆತ್ಮ ವಿಶ್ವಾಸ ಬಿಜೆಪಿ ನಾಯಕರಲ್ಲಿದೆ. ಹಾಗಾಗಿ ಅದು ಚುನಾವಣಾ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಹೋರಾಡುವ ಭಂಡತನ ತೋರುತ್ತಿದೆ. ಅದರ ಈ ನಿಲುವು ಪಕ್ಷಕ್ಕೆ ಮುಳುವಾಗಲಿದೆ' ಎಂದು ಠಾಕ್ರೆ ಹೇಳಿದರು. 'ಅಯೋಧ್ಯೆಯಲ್ಲಿ ಬಿಜೆಪಿಯ ಕಮಲ ಏಕೆ ಅರಳಲಿಲ್ಲ?' ಎಂದು ಠಾಕ್ರೆ ವ್ಯಂಗ್ಯದಿಂದ ಪ್ರಶ್ನಿಸಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |