Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಲಂಡನ್: 14 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಪ್ರಧಾನಿ ನರೇಂದ್ರ ಮೋದಿಯವರನ್ನು ನಿರರ್ಗಳ ಮಾತುಗಾರ ಎಂದು ಶ್ಲಾಘಿಸಿದ ಮದ್ಯ ಉದ್ಯಮಿ ವಿಜಯ್ ಮಲ್ಯ, ಸಾರ್ವಜನಿಕರಿಗೆ ತಾವು ನೀಡಬೇಕಾಗಿರುವ ಹಣವನ್ನು ನೀಡಲು ತಾವು ಮುಂದೆ ಬಂದಿದ್ದರೂ ಕೂಡ ಹಣ ಪಡೆಯಲು ಅವರು ಸೂಚಿಸುವುದಿಲ್ಲವೇಕೆ ಎಂದು ಕೇಳಿದ್ದಾರೆ.ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, ಕಳೆದ ಬಾರಿ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರು ಮಾಡಿದ ಭಾಷಣ ನನ್ನ ಗಮನ ಸೆಳೆಯಿತು. ಅವರು ಖಂಡಿತವಾಗಿಯೂ ಉತ್ತಮ ಮಾತುಗಾರ. 9 ಸಾವಿರ ಕೋಟಿ ರೂಪಾಯಿ ಪಡೆದುಕೊಂಡು ಒಬ್ಬರು ಓಡಿಹೋಗಿದ್ದಾರೆ ಎಂದು ಹೆಸರನ್ನು ಹೇಳದೆ ಪ್ರಸ್ತಾಪಿಸಿದರು. ಮಾಧ್ಯಮಗಳು ಮಾಡಿರುವ ವಿಶ್ಲೇಷಣೆ ಪ್ರಕಾರ ಪ್ರಧಾನಿಯವರು ನನ್ನನ್ನು ಉಲ್ಲೇಖಿಸಿ ಹೇಳಿದ್ದಾಗಿತ್ತು.ನಾನು ಈ ಹಿಂದೆ ಮಾಡಿರುವ ಟ್ವೀಟ್ ಗಳಿಗೆ ಅನುಗುಣವಾಗಿ, ನಾನು ಕೊಡಲು ಮುಂದೆ ಬಂದಿರುವ ಹಣವನ್ನು ಪಡೆಯಲು ಬ್ಯಾಂಕುಗಳಿಗೆ ಪ್ರಧಾನಿಯವರು ಆದೇಶ ನೀಡುವುದಿಲ್ಲವೇಕೆ ಎಂದು ನಾನು ಕೇಳುತ್ತೇನೆ. ನನ್ನಿಂದ ಹಣ ತೆಗೆದುಕೊಂಡರೆ ಕಿಂಗ್ ಫಿಶರ್ ನಲ್ಲಿ ಹಾಕಿದ ಹಣವನ್ನು ಸಾರ್ವಜನಿಕರು ಪಡೆಯಬಹುದಲ್ಲವೇ ಎಂದು ವಿಜಯ್ ಮಲ್ಯ ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನಿಸಿದ್ದಾರೆ.ಹಣಕಾಸಿಗೆ ಸಂಬಂಧಿಸಿದ ವಿವಾದವನ್ನು ಕರ್ನಾಟಕ ಹೈಕೋರ್ಟ್ ಮುಂದೆ ಬಗೆಹರಿಸಿಕೊಳ್ಳಲು ತಾನು ಅವಕಾಶ ನೀಡಿದ್ದೆ ಎಂದು ಕೂಡ ವಿಜಯ್ ಮಲ್ಯ ಹೇಳಿದ್ದಾರೆ.
The Prime Ministers last speech in Parliament was brought to my attention. He certainly is a very eloquent speaker. I noticed that he referred to an unnamed person who “ran away” with 9000 crores. Given the media narrative I can only infer that reference is to me.
189 people are talking about this
The Prime Ministers last speech in Parliament was brought to my attention. He certainly is a very eloquent speaker. I noticed that he referred to an unnamed person who “ran away” with 9000 crores. Given the media narrative I can only infer that reference is to me.
189 people are talking about this
I have made the offer to settle before the Hon’Ble High Court Court of Karnataka. This cannot be dismissed as frivolous. It is a perfectly tangible, sincere, honest and readily achievable offer. The shoe is on the other foot now. Why don’t the Banks take the money lent to KFA ?
217 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |