Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 25 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಪ್ರಧಾನಿ ನರೇಂದ್ರ ಮೋದಿ ಅವರನ್ನ ಈ ಬಾರಿ ಹೇಗಾದರೂ ಮಾಡಿ ಅಧಿಕಾರದಿಂದ ಕೆಳಗಿಳಿಸಲೇಬೇಕು ಎಂಬ ಹಠ ತೊಟ್ಟಿರುವ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಒಕ್ಕೂಟ ಇದೇ 27ಕ್ಕೆ ಸಂಸತ್ ಭವನದ ಅನಾಕ್ಸ್ ಎಕ್ಸ್ಟೆನ್ಷನ್ ಕಟ್ಟಡದಲ್ಲಿ ಮಹಾಮೈತ್ರಿಕೂಟದ ಸಭೆ ಕರೆದಿದೆ. ಈ ಮಹಾಮೈತ್ರಿಕೂಟದ ಮಹತ್ವದ ಸಭೆಗೆ ಬಿಜೆಪಿಯ ಕಡು ವಿರೋಧಿ ಎಡಪಕ್ಷಗಳು ಹೋಗದಿರಲು ನಿರ್ಧರಿಸಿವೆ. ಎಡಪಕ್ಷಗಳ ಈ ನಿರ್ಧಾರ ಕುತೂಹಲಕ್ಕೆ ಕಾರಣವಾಗಿದೆ. ವಿಶೇಷ ಎಂದರೆ ಮೋದಿ ಮಣಿಸಲು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಒಕ್ಕೂಟದಲ್ಲಿ ತೃಣಮೂಲ ಕಾಂಗ್ರೆಸ್ ಸಹ ಇದೆ. ಪಶ್ಚಿಮಬಂಗಾಳದಲ್ಲಿ ಟಿಎಂಸಿಗೆ ಮೊದಲ ಎದುರಾಳಿಯೇ ಎಡಪಕ್ಷಗಳು ಈ ವೈರುಧ್ಯ ಮಹಾಮೈತ್ರಿಕೂಟದ ಮಿತ್ರ ಪಕ್ಷಗಳಿಗೆ ದೊಡ್ಡ ತೊಡಕಾಗಿ ಪರಿಣಮಿಸಿದೆ. ಫೆ. 27 ರಂದು ನಡೆಯುವ ಸಭೆಯಲ್ಲಿ ‘ಕಾಮನ್ ಮಿನಿಮಮ್ ಪ್ರೋಗ್ರಾಂ’ ಬಗ್ಗೆ ಚರ್ಚೆ ನಡೆಯುತ್ತದೆ. ಈ ಮಹತ್ವದ ಸಭೆಗೆ ಎಡಪಕ್ಷಗಳು ಚಕ್ಕರ್ ಹಾಕುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |