Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ವೆಲ್ಲಿಂಗ್ಟನ್: 18 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕ್ರೈಸ್ಟ್ ಚರ್ಚ್ ಮಸೀದಿಯಲ್ಲಿ ಐದು ಮಂದಿ ಭಾರತೀಯರೂ ಸೇರಿದಂತೆ ಒಟ್ಟು 50 ಮಂದಿಯ ಮಾರಣ ಹೋಮ ನಡೆಸಿದ್ದ ಹಂತಕ ತನ್ನ ಪರ ವಾದ ಮಾಡಲು ನೇಮಕ ಮಾಡಿದ್ದ ವಕೀಲರನ್ನು ಕಿತ್ತೊಗೆದಿದ್ದು, ತನ್ನ ಪರ ತಾನೇ ವಾದ ಮಂಡಿಸಿಕೊಳ್ಳುವುದಾಗಿ ಹೇಳಿದ್ದಾನೆ. ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಲ್ಲಿನ ಮಸೀದಿಯೊಂದರ ಮೇಲೆ ದಾಳಿ ನಡೆಸಿದ್ದ ಬಂಧೂಕು ಧಾರಿ ಆಸ್ಟ್ರೇಲಿಯಾ ಮೂಲದ ಬ್ರೆಂಟನ್ ಟ್ಯಾರೆಂಟ್ ತನ್ನ ಪರ ತಾನೇ ವಾದ ಮಂಡಿಸಿಕೊಳ್ಳುತ್ತೇನೆ ಎಂದು ಹೇಳಿದ್ದು, ಆತನ ಪರ ವಾದ ಮಂಡಿಸಲು ಆಸಿಸ್ ಕೋರ್ಟ್ ನೇಮಕ ಮಾಡಿದ್ದ ವಕೀಲರು ಬೇಡ ಎಂದು ಹೇಳಿದ್ದಾನೆ. ಈ ಬಗ್ಗೆ ಕೋರ್ಟ್ ನ ಡ್ಯೂಟಿ ಲಾಯರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಬ್ರೆಂಟನ್ ಟ್ಯಾರೆಂಟ್ ತನ್ನ ಪರ ತಾನೇ ವಾದ ಮಂಡಿಸಿಕೊಳ್ಳುತ್ತೇನೆ. ತನಗೆ ಯಾವುದೇ ವಕೀಲರ ನೆರವು ಬೇಡ ಎಂದು ಹೇಳಿದ್ದಾನೆ ಎಂದು ಡ್ಯೂಟಿ ಲಾಯರ್ ರಿಚರ್ಡ್ ಪೀಟರ್ಸ್ ಮಾಹಿತಿ ನೀಡಿದ್ದಾರೆ. ಇನ್ನು ಈ ಪ್ರಕರಣದ ವಿಚಾರಣೆ ಇಂದಿನಿಂದ ಕ್ರೈಸ್ಟ್ ಚರ್ಚ್ ಕೋರ್ಟ್ ನಲ್ಲಿ ನಡೆಯಲಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |