Urdu   /   English   /   Nawayathi

ಮಡಿಕೇರಿಯಲ್ಲಿ ಭೀಕರ ಅಪಘಾತ : ಬಿಜೆಪಿ ಮುಖಂಡ ದುರ್ಮರಣ

share with us

ಮಡಿಕೇರಿ: ಇಲ್ಲಿ  ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ  ಬಿಜೆಪಿ ಮುಖಂಡರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಳಗಿ ಬಾಲಚಂದ್ರ ಅವರು ಮೃತ ದುರ್‌ದೈವಿ. ಮಡಿಕೇರಿಯಿಂದ ಸಂಪಾಜೆ ಕಡೆಗೆ ಕಾರಲ್ಲಿ ಹೊರಟಿದ್ದ ಬಾಲಚಂದ್ರ ಅವರಿದ್ದ ಕಾರಿಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ  ಚಿಕಿತ್ಸೆ ಫ‌ಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸಂಪಾಜೆ ಗ್ರಾಪಂ ಮಾಜಿ ಸದಸ್ಯರಾಗಿದ್ದ ಬಾಲಚಂದ್ರ ಅವರು  ಪಯಸ್ವಿನಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಮಡಿಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಸಲಾಗುತ್ತಿದೆ. 

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا