Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 20 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮಾಜಿ ಕಾರ್ಯಕರ್ತ ಸ್ವಾಮಿ ಅಸೀಮಾನಂದ ಸೇರಿ ಎಲ್ಲಾ ನಾಲ್ವರು ಆರೋಪಿಗಳನ್ನು ಪಂಚಕುಲ ಎನ್ಐಎ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ಬುಧವಾರ ಮಹತ್ವದ ತೀರ್ಪು ನೀಡಿದೆ. ಸಂಜೋತಾ ರೈಲು ಸ್ಫೋಟ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್, ನಾಲ್ವರು ಆರೋಪಿಗಳಾದ ಆಸೀಮಾನಂದ, ಲೋಕೇಶ್ ಶರ್ಮಾ, ಕಮಲ್ ಚೌವ್ಹಾಣ್ ಹಾಗೂ ರಾಜೀಂದ್ರ ಚೌಧರಿಯನ್ನು ಖುಲಾಸೆಗೊಳಿಸಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸಾಕ್ಷ್ಯ ಒದಗಿಸಲು ಅನುಮತಿ ಕೋರಿ ಪಾಕಿಸ್ತಾನದ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. 12 ವರ್ಷಗಳ ಹಿಂದೆ ಅಂದರೆ 2007 ರ ಫೆ.18 ರಂದು ಹರ್ಯಾಣದ ಪಾನಿಪತ್ನಲ್ಲಿ ಸಂಜೋತಾ ಎಕ್ಸ್ಪ್ರೆಸ್ನಲ್ಲಿ ಬಾಂಬ್ ಸ್ಫೋಟಗೊಂಡು 68 ಜನರು ಸಾವನ್ನಪ್ಪಿದ್ದರು. ಬೇರೆ ಬೋಗಿಗಳಲ್ಲೂ ಎರಡು ಜೀವಂತ ಸೂಟ್ಕೇಸ್ ಬಾಂಬ್ಗಳು ಪತ್ತೆಯಾಗಿದ್ದವು. 2016 ರ ಡಿಸೆಂಬರ್ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಅಸೀಮಾನಂದ ಜಾಮೀನು ಪಡೆದಿದ್ದರು. ಇತರ ಕೆಲವು ಆರೋಪಿಗಳು ಬಂಧನದಲ್ಲೇ ಇದ್ದು, ಇದೀಗ ಬಿಡುಗಡೆ ಭಾಗ್ಯ ಸಿಕ್ಕಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |