Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹಾಸನ: 25 ಮಾರ್ಚ್ (ಫಿಕ್ರೋಖಬರ್ ಸುದ್ದಿ) “ಗುಂಡಿನ ಮತ್ತೆ ಗಮ್ಮತ್ತು ಅಳತೆ ಮೀರಿದರೆ ಆಪತ್ತು”….. ಇಲ್ಲೊಬ್ಬ ಬಿಜೆಪಿ ಯುವ ಅಭಿಮಾನಿಯೊಬ್ಬ ಕುಡಿದ ಮತ್ತಿನಲ್ಲಿ ರಸ್ತೆ ಮದ್ಯ ತೂರಾಡಿದ ಬಿ.ಎಂ.ರಸ್ತೆ ನಡುವೆ ನಿಂತು ಮೋದಿ, ಮೋದಿ ಎಂದು ವಾಹನಗಳನ್ನು ಅಡ್ಡಗಟ್ಟಿ ಅವಾಂತರ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆಯಿತು. ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ನಾಮಪತ್ರ ಸಲ್ಲಿಕೆ ವೇಳೆ ಯುವಕಯೊಬ್ಬ ಕುಡಿದ ಮತ್ತಿನಲ್ಲಿ ರಸ್ತೆ ನಡುವೆ ನಿಂತು ವಾಹನಗಳನ್ನು ಅಡ್ಡಗಟ್ಟಿ ಮೋದಿಗೆ ಮತ ಹಾಕಬೇಕು.ದೇಶಕ್ಕೆ ಮೋದಿ ಬೇಕು ಎಂದು ವಾಹನಗಳನ್ನು ತಡೆದು ಸುಮಾರು 15 ನಿಮಿಷ ರಂಪಾಟ ನಡೆಸಿದ. ಆಶ್ಚರ್ಯವೆಂದರೆ ಪೊಲೀಸ್ ವಾಹನ ಅಡ್ಡಗಟ್ಟಿದರೂ ಸಿಬ್ಬಂದಿ ನನಗೇಕೆ ಎಂಬಂತೆ ಅಲ್ಲಿಂದ ಹೊರಟರು. ರಸ್ತೆ ಇಕ್ಕೆಲಗಳಲ್ಲಿ ಸಾರ್ವಜನಿಕರು ಯುವಕನ ವರ್ತನೆ ನೋಡಿ ಪುಕ್ಕಟೆ ಮನರಂಜನೆ ಪಡೆದರೆ, ಇನ್ನೂ ಕೆಲವು ಮಹಿಳೆಯರು ಏಕೆ ಈ ರೀತಿ ಈ ಹುಡ್ಗ ಆಡ್ತಿದಾನೆ ಮೊದ್ಲು ಆವ್ನನ್ನ ಕರ್ಕೊಂಡು ಬನ್ನಿ ಎಂದರು. ಆತನ ಇಬ್ಬರು ಸ್ನೇಹಿತರು ಅವನನ್ನು ಹಿಡಿದು ಕೊನೆಗೂ ಕರೆದೊಯ್ಯುದರು.
https://youtu.be/0cFXCqfeXS4
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |