Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 31 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕನ್ನಡ ಸಿನಿಮಾ 'ರಣಂ' ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟದಲ್ಲಿ ತಾಯಿ-ಮಗಳು ಮೃತಪಟ್ಟಿರುವ ಪ್ರಕರಣ ಕುರಿತು ಇನ್ನೂ ಚಿತ್ರತಂಡದವರನ್ನು ಬಂಧಿಸಿಲ್ಲ ಎಂದು ಅಸಮಾಧಾನ ವ್ಯಕ್ತವಾಗಿದೆ. ಇದನ್ನು ಖಂಡಿಸಿ ಮೃತರ ಸಂಬಂಧಿಕರು ಟವರ್ ಏರಿ ಪ್ರತಿಭಟನೆ ನಡೆಸಿದರು. ಮೃತರ ಸಂಬಂಧಿಕರಾದ ಮುನ್ನಾವರ್ ಖಾನ್, ಮೆಹಬೂಬ್ ಖಾನ್, ಮನ್ಸೂರ್ ಖಾನ್ಹಾಗೂವಾಹೀದ್ ಎಂಬುವರು ಟವರ್ ಏರಿ ನ್ಯಾಯ ಸಿಗುವವರೆಗೂ ಟವರ್ನಿಂದ ಇಳಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 'ರಣಂ' ಚಿತ್ರದ ಕಾರ್ ಬ್ಲಾಸ್ಟ್ ಚಿತ್ರೀಕರಣ ವೇಳೆ ಉಂಟಾದ ಸಿಲಿಂಡರ್ ಸ್ಫೋಟದಲ್ಲಿ ಸುಮೇರಾ, ಅವರ ಮಗಳು ಆಯೇರಾ ಮೃತಪಟ್ಟರೆ, ಬಾಲಕಿ ಜೈನಬ್ ಗಂಭೀರವಾಗಿ ಗಾಯಗೊಂಡಿದ್ದಾಳೆ. ನಿರ್ಮಾಪಕ ಕನಕಪುರ ಶ್ರೀನಿವಾಸ್, ನಿರ್ದೇಶಕ ವಿ.ಸಮುದ್ರ, ಸ್ಟಂಟ್ ಮಾಸ್ಟರ್ ವಿಜಿಯನ್, ಅಸೋಸಿಯೇಟ್ ಮ್ಯಾನೇಜರ್ ಕಿರಣ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರೂ, ಈವರೆಗೂ ಬಂಧಿಸಿಲ್ಲ. ಹೀಗಾಗಿ ನಮಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |