Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಡ್ಯ: 08 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ತಾಯಿಯ ಪರವಾಗಿ ಅಭಿಷೇಕ್ಗೌಡ ಅಂಬರೀಶ್ ಮತ ಭೇಟೆ ಆರಂಭ ಮಾಡಿದ್ದಾರೆ. ಸಂಜೆ ಸಮಯದಲ್ಲಿ ಬೀಡಿ ಕಾರ್ಮಿಕರ ಕಾಲೋನಿಗೆ ತೆರಳಿ ಮತ ಯಾಚನೆ ಮಾಡಿದ್ದಾರೆ. ಮಹಿಳೆಯರಿಗೆ ತಮ್ಮ ತಾಯಿಯ ಚಿಹ್ನೆ ಹಾಗೂ ಕ್ರಮ ಸಂಖ್ಯೆ ಬಗ್ಗೆ ಮಾಹಿತಿ ನೀಡಿದ ಅಭಿಷೇಕ್ಗೆ ಮುಸಲ್ಮಾನ್ ಪೇಟ ತೊಡುಸಿ ಅಭಿನಂದಿಸಲಾಯಿತು. ಪ್ರಚಾರದ ವೇಳೆ ಮಾತನಾಡಿದ ಅಭಿಷೇಕ್ ಅಂಬರೀಶ್, ಎದುರಾಳಿಗಳು ಜಾತಿ ವಿಚಾರ ಎತ್ತಿ ಗೊಂದಲ ಮೂಡಿಸುತ್ತಿದ್ದಾರೆ. ಇದಕ್ಕೆ ಮತದಾರರು ಉತ್ತರ ನೀಡಬೇಕು ಎಂದು ಮನವಿ ಮಾಡಿದರು. ನಮ್ಮ ತಂದೆ ಜಾತಿ ಬಗ್ಗೆ ಎಂದೂ ತಾರತಮ್ಯ ಮಾಡಿರಲಿಲ್ಲ. ಆ ಬಗ್ಗೆ ನಮಗೆ ಗೊತ್ತೂ ಇಲ್ಲ. ಆದರೆ, ಎದುರಾಳಿಗಳು ಜಾತಿ ವಿಚಾರ ಎತ್ತಿ ಗೊಂದಲ ಮೂಡಿಸಿದ್ದಾರೆ ಎಂದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |