Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹಾಸನ: 08 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮಂಡ್ಯ ಕ್ಷೇತ್ರದ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿಯವರ ನಾಮಪತ್ರ ಕ್ರಮ ಬದ್ಧವಾಗಿಲ್ಲ ಎಂಬ ಆರೋಪ ಸುದ್ದಿಯಾಗಿ ತಣ್ಣಗಾಗುತ್ತಿದ್ದಂತೆಯೇ, ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಅಪೂರ್ಣ ಮಾಹಿತಿಯಿಂದ ಕೂಡಿದೆ ಎಂಬ ದೂರಿನ ಬಗ್ಗೆ ತನಿಖೆ ನಡೆದಿದೆ. ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಎ. ಮಂಜು ನೀಡಿದ ದೂರನ್ನು ಆಧರಿಸಿ ಮೈಸೂರು ವಿಭಾಗೀಯ ಆಯುಕ್ತರು ಭಾನುವಾರ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಎ. ಮಂಜು, ಪ್ರಜ್ವಲ್ ನಾಮಪತ್ರ ಸಲ್ಲಿಸುವಾಗ ಆಸ್ತಿ ವಿವರದಲ್ಲಿ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಈ ಸಂಬಂಧ ಚುನಾವಣಾಧಿಕಾರಿಗೆ ದೂರು ನೀಡಿದ್ದೆವು. ಅವರು ಕ್ರಮ ಕೈಗೊಳ್ಳದೆ ನಾಮಪತ್ರ ಅಂಗೀಕರಿಸಿ ದೂರಿನ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದರು. ಈ ಸಂಬಂಧ ವಿಭಾಗೀಯ ಆಯುಕ್ತರು ವಿಚಾರಣೆ ನಡೆಸಿದರು. ಪ್ರಜ್ವಲ್, ತಾಯಿ ಭವಾನಿ ರೇವಣ್ಣ ಕಂಪನಿಯಲ್ಲಿ ಹೊಂದಿರುವ ಷೇರುಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ ಎಂದಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |