Urdu   /   English   /   Nawayathi

ಆಯೋಗದಲ್ಲಿ ವಿಶ್ವಾಸಾರ್ಹತೆಯ ಕೊರತೆ... ರಾಷ್ಟ್ರಪತಿಗೆ ಪತ್ರ ಬರೆದ 66 ಮಾಜಿ ಅಧಿಕಾರಿಗಳು

share with us

ನವದೆಹಲಿ: 09 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಚುನಾವಣಾ ಆಯೋಗ ವಿಶ್ವಾಸಾರ್ಹತೆಯ ಕೊರತೆ ಎದುರಿಸುತ್ತಿದೆ ಎಂದು 66 ಮಾಜಿ ಅಧಿಕಾರಿಗಳು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗ ವಿಶ್ವಾಸಾರ್ಹತೆಯ ಕೊರತೆ ಹಾಗೂ ದೇಶ ಸಮಗ್ರತೆ ಅಪಾಯ ಉಂಟಾಗಿದೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಾರ್ಚ್​ 27ರಂದು ಪ್ರಧಾನಿ ಮೋದಿ ಎ-ಸ್ಯಾಟ್ ಪರೀಕ್ಷೆ ಯಶಸ್ವಿಯಾಗಿರುವುದನ್ನು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದರು. ಈ ವಿಚಾರವೂ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಐದು ಪುಟಗಳ ಪತ್ರದಲ್ಲಿ ಈ ಕುರಿತು ತಕ್ಷಣವೇ ನಿರ್ಧಾರ ತೆಗೆದುಕೊಳ್ಳುವಂತೆ ಮಾಜಿ ಅಧಿಕಾರಿಗಳು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​​ ಅವರನ್ನು ಒತ್ತಾಯ ಮಾಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا