Urdu   /   English   /   Nawayathi

ಕೇಳ್ತಿರೋದು ಕುಡಿಯೋಕೆ ನೀರು, ಮಹಿಳೆಯರಿಗೆ ಸಿಕ್ಕಿದ್ದು ಲಾಠಿ ಏಟು.. ಪೊಲೀಸರ ದೌರ್ಜನ್ಯಕ್ಕೆ ಕಿಡಿ!

share with us

ಚಿಕ್ಕಬಳ್ಳಾಪುರ: 22 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ನೀರು ಕೇಳಿದ್ದಕ್ಕೆ ಪೊಲೀಸರು ಮನ ಬಂದಂತೆ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಡಿಯು ನೀರಿನ ಅಭಾವದಿಂದ ಮಂಚೇನಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಪಟ್ಟಣ ಪಂಚಾಯತ್‌ ಬಳಿ ಪ್ರತಿಭಟನೆ ನಡೆಸುತಿದ್ದರು. ಈ ವೇಳೆ ಪ್ರತಿಭಟನೆ ನಡೆಸುತಿದ್ದವರ ಮೇಲೆ ಪೊಲೀಸರು ಅಟ್ಟಹಾಸ ಮೆರೆದಿದ್ದು, ಮನ ಬಂದಂತೆ ಥಳಿಸಿದ್ದಾರೆ. ಪೊಲೀಸರ ಹೊಡೆತಕ್ಕೆ ಸ್ಥಳದಲ್ಲೇ ನಾಲ್ವರು ಕುಸಿದು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ದೌರ್ಜನ್ಯಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا