Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 22 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಆ ಯುವಕ ತನ್ನ ಮೂರು ತಂಗಿಯರಿಗೆ ಮದುವೆ ಮಾಡಿ ಜೊತೆಗೆ ತನ್ನ ವಯಸ್ಸಾದ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂಬ ತವಕದಲ್ಲಿ ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದ, ಆದ್ರೆ ಒಂದು ಮೊಬೈಲ್ ಆತನ ಸಂಪೂರ್ಣ ಜೀವನವನ್ನು ನೋವಿನ ದವಡೆಗೆ ನೂಕಿದೆ. ಶ್ರೀನಿವಾಸಪುರ ನಿವಾಸಿ ಗಂಗಾಧರ್ ಎಂಬ ಯುವಕ ಇದೇ ತಿಂಗಳು 16 ರಂದು ಹೊಸಕೋಟೆ ಪಟ್ಟಣದ ಸಂಗೀತ ಶೋ ರೂಂನಲ್ಲಿ15 ಸಾವಿರ ಬೆಲೆ ಬಾಳುವ ಮೊಬೈಲ್ಖರೀದಿ ಮಾಡಿದ್ದ. 24 ಗಂಟೆಯೊಳಗೆ ಆ ಮೊಬೈಲ್ ಗಂಗಾಧರ್ನ ಕನಸುಗಳನ್ನು ನುಚ್ಚು ನೂರು ಮಾಡಿದೆ. ಮೊಬೈಲ್ ಖರೀದಿ ಮಾಡಿ ಮರು ದಿನ ತನ್ನ ಪಾಡಿಗೆ ತಾನು ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಹೊಸಕೋಟೆಯ ತರಬರಹಳ್ಳಿ ಗೇಟ್ ಬಳಿ ಹೊಸ ಮೊಬೈಲ್ ಬ್ಲಾಸ್ಟ್ ಆಗಿದೆ. ಸ್ಫೋಟಗೊಂಡ ರಭಸಕ್ಕೆ ಗಂಗಾಧರ್ ಕಾಲು ಮುರಿದು ಹೋಗಿದ್ದು, ಜೊತೆಗೆ ತನ್ನ ಬೈಕ್ನಲ್ಲಿ ಡ್ರಾಪ್ ನೀಡಿದ್ದ ಮಹಿಳೆಯೂ ಗಾಯಗೊಂಡಿದ್ದಾರೆ ಎಂದು ಗಂಗಾಧರ್ ತಿಳಿಸಿದ್ದಾರೆ. ಸದ್ಯಕ್ಕೆ ಹೊಸಕೋಟೆ ಟೌನ್ನ ಶ್ರೀನಿವಾಸ ನರ್ಸರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗಾಧರ್ ಸ್ಥಿತಿ ಹೇಳಾ ತೀರದಂತಾಗಿದೆ. ಮೂರು ತಂಗಿಯರಿಗೆ ಮದುವೆ ಮಾಡುವ ದೊಡ್ಡ ಜವಾಬ್ದಾರಿ ಸಹ ಗಂಗಾಧರ್ ಹೆಗಲ ಮೇಲಿತ್ತು. ಇದೀಗ ಕಾಲು ಮುರಿದು ಆಸ್ಪತ್ರೆ ಪಾಲಾಗಿರುವ ಗಂಗಾಧರ್ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಇನ್ನುಅವರ ಚಿಕಿತ್ಸಾ ವೆಚ್ಚವನ್ನು ಮೊಬೈಲ್ ಕಂಪನಿಯೇ ಭರಿಸುವುದಾಗಿ ಹೇಳಿದ್ದು, ಮುಂದೆ ಅವರಿಗೆ ಪೇಪರ್ ಅಂಗಡಿ ಇಟ್ಟುಕೊಡುವ ಭರವಸೆ ನೀಡಿದೆ. ಅದಲ್ಲದೇ ಆಪರೇಷನ್ಗೂ ಹಣ ನೀಡುವುದಾಗಿ ಹೇಳಿದೆ ಎಂದು ಗಂಗಾಧರ ಅಣ್ಣ ಶ್ರೀನಿವಾಸ್ ಹೇಳಿದ್ದಾರೆ. ಏನೇ ಆಗಲಿ ಗಂಗಾಧರ್ ಮೊದಲಿನ ವ್ಯಕ್ತಿ ಆಗಲು ಸಾಧ್ಯವಿಲ್ಲ ಅವರ ಕುಟುಂಬಕ್ಕೆ ಇನ್ನಷ್ಟು ಪರಿಹಾರದ ಹಸ್ತ ಬೇಕಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |