Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹಾಸನ: 22 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಬೈಕ್ ಸವಾರನನ್ನ ಅಡ್ಡಗಟ್ಟಿ ಹಣ ಮತ್ತು ಚಿನ್ನಾಭರಣ ದೋಚಲು ಪ್ರಯತ್ನಿಸಿದವರನ್ನು ಕುರಿಗಾಹಿಗಳು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹೊಳೆನರಸಿಪುರ ತಾಲೂಕಿನ ಕಬ್ಬೂರು ಬಳಿ ನಡೆದಿದೆ. ಹೊಳೆನರಸಿಪುರದ ಸಮೀಪ ವಿಷಕಂಠಯ್ಯ ಎಂಬುವರನ್ನು ಅಡ್ಡಗಟ್ಟಿ ಚಿನ್ನ ಹಾಗೂ ಹಣವನ್ನು ದೋಚಲು ಈ ಖದೀಮರು ಪ್ರಯತ್ನಿಸಿದರು, ಕಬ್ಬೂರು ಕೊಪ್ಪಲು ಗ್ರಾಮದ ಸಿದ್ದರಾಜು (41), ಅರುಣ್ ರಾಜ್ ಅರಸ್ (35) ಮತ್ತು ರಘು (33) ಆರೋಪಿಗಳು ಎಂದು ತಿಳಿದುಬಂದಿದೆ. ವಿಷಕಂಠಯ್ಯ ಮೊದಲು ಪ್ರತಿರೋಧ ಒಡ್ಡಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ವಾಹನವನ್ನು ಕಂಡ ಚಾಲಾಕಿಗಳು ಅವರನ್ನು ಸಮೀಪದ ಕುರುಚಲು ಗಿಡದ ಬಳಿ ಎಳೆದೊಯ್ದಿದ್ದರು. ವಿಷಕಂಠಯ್ಯ ಮೂವರಿಂದ ಹಲ್ಲೆಗೊಳಗಾದ್ದರಿಂದ ಜೋರಾಗಿ ಕಿರುಚಾಡಿದ್ದಾರೆ ಈ ವೇಳೆ ಸಮೀಪದಲ್ಲಿದ್ದ ಕುರಿಗಾಯಿಗಳು ಸ್ಥಳಕ್ಕೆ ಆಗಮಿಸಿ ಮೂವರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ತಕ್ಕ ಶಾಸ್ತಿ ಮಾಡಿದ್ದಾರೆ. ನಂತರ ಹೊಳೆನರಸಿಪುರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲ ದಿನದ ಹಿಂದೆ ಇದೇ ರೀತಿಯ ಕೃತ್ಯಕ್ಕೆ ಇಳಿದಾಗ ಸಿಕ್ಕಿ ಬಿದ್ದ ಚೋರರು ಸಾರಿಗೆ ಬಸ್ ಕಂಡಕ್ಷರ್ ಅಡ್ಡಗಟ್ಟಿ ದರೋಡೆಗೆ ಯತ್ನಿಸಿದ್ದರು ಸದ್ಯ ಈ ಮೂವರು ಹೊಳೆನರಸಿಪುರ ಪೊಲೀಸರ ವಶದಲ್ಲಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |