Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೊಲೊಂಬೊ: 24 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತದೆ ಎಂದು ಭಾರತ ಮೊದಲ ಸೂಚನೆ ನೀಡಿತ್ತು. ಆದರೆ ನಮ್ಮಲ್ಲಿ ನಿಸ್ಸಂಶಯವಾಗಿ ಲೋಪವಾಗಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ. ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಭಾರತ ನಮ್ಮೊಂದಿಗೆ ಕೆಲ ಗುಪ್ತಚರ ಮಾಹಿತಿಗಳನ್ನು ಹಂಚಿಕೊಂಡಿತ್ತು. ಅದನ್ನು ಬಳಸಿಕೊಳ್ಳುವಲ್ಲಿ ನಮ್ಮಿಂದ ಲೋಪವಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳ ಜೊತೆ ನಮ್ಮ ತನಿಖಾ ಸಂಸ್ಥೆಗಳು ನಿರಂತರ ಸಂಪರ್ಕದಲ್ಲಿವೆ. ದೇಶದ ಹೊರಗಿನ ಮಾಹಿತಿ ಕಲೆ ಹಾಕಲು ಇತರ ದೇಶಗಳ ತನಿಖೆ ಸಂಸ್ಥೆಗಳ ನೆರವನ್ನೂ ನಾವು ಕೇಳಿದ್ದೇವೆ ಎಂದರು. ಇನ್ನು ಬಾಂಬ್ ದಾಳಿಯ ಹೊಣೆಯನ್ನು ಇಸಿಸ್ ಹೊತ್ತುಕೊಂಡಿದ್ದು ನ್ಯೂಜಿಲ್ಯಾಂಡ್ ನ ಕ್ರೈಸ್ಟ್ ಚರ್ಚ್ ನ ಮಸೀದಿಗಳಲ್ಲಿ ನಡೆದಿದ್ದ ಗುಂಡಿನ ದಾಳಿಗೆ ಪ್ರತಿಕಾರವಾಗಿ ಈ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ವಿಕ್ರಮಸಿಂಘೆ, ಕ್ರೈಸ್ಟ್ ಚರ್ಚ್ ಮೇಲಿನ ದಾಳಿಗೆ ಪ್ರತಿಕಾರವಾಗಿ ಈ ದಾಳಿ ನಡೆದಿರುವ ಸಾಧ್ಯತೆಗಳಿವೆ. ಆದರೆ ಅದೇ ನಿಖರ ಕಾರಣ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಇನ್ನು ತನಿಖೆ ನಡೆಸುತ್ತಿರುವ ಪೊಲೀಸರಷ್ಟೇ ಈ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |