Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 07 ಮೇ (ಫಿಕ್ರೋಖಬರ್ ಸುದ್ದಿ) ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್ ಡೌನ್ ಆರಂಭವಾಗಿದ್ದು, ಮೋದಿಯ ಐದು ವರ್ಷದ ಭಯಾನಕ ಆಡಳಿತ ಅಂತ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಸರ್ಕಾ ಸೋಲನುಭವಿಸುವುದು ಖಚಿತ, ಭಾರತೀಯ ಪ್ರಜಾಪ್ರಭುತ್ವ ಮತ್ತು ಆತ್ಮ ಸಾಕ್ಷಿಯ ಸ್ವಾತಂತ್ರ್ಯಕ್ಕೆ ವಿಷ ಮಿಶ್ರಣವಾಗುತ್ತಿದೆ,. ಸೈನಿಕರ ಯುದ್ದ ಭೂಮಿಮೇಲೆ ನಿಂತು, ಅವರ ವಿರುದ್ದವೇ ಮೋದಿ ಮಾತನಾಡುತ್ತಾರೆ ಎಂದು ಸಲ್ಮಾನ್ ಖುರ್ಷಿದ್ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಇನ್ನೂ ಕೇವಲ 16 ದಿನಗಳು ಮಾತ್ರಸ, ಮುಳುಗುತ್ತಿರುವ ಹಡಗಿವಿಂದ ಇಲಿಗಳು ನೆಗೆಯುತ್ತವೆ, ಐದು ವರ್ಷದ ಕ್ರೂರ ಆಡಳಿತ ಅಂತ್ಯಗೊಳ್ಳುತ್ತದೆ, ಜೈ ಹೋ ಡೆಮಾಕ್ರಸಿ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ. ಇನ್ನೂ ಮಾಜಿ ಪ್ರಧಾನಿ ರಾಜೀವ್ಗಾಂಧಿ ಕುರಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆಯ ವಿರುದ್ಧ ಕಾಂಗ್ರೆಸ್, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಈ ವಿಷಯ ಕುರಿತಂತೆ ಪಕ್ಷದ ನಾಯಕರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ಸಲ್ಮಾನ್ ಖುರ್ಷಿದ್ ನೇತೃತ್ವದ ನಿಯೋಗ ದೆಹಲಿಯಲ್ಲಿ ಚುನಾವಣಾ ಆಯೋಗವನ್ನು ಭೇಟಿ ಮಾಡಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |