Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 23 ಮೇ 2019 (ಫಿಕ್ರೋಖಬರ್ ಸುದ್ದಿ) ಭಾರೀ ಸಾಲ ಬಾಧೆಯಿಂದ ಮುಚ್ಚಿ ಹೋಗುವ ಸಂಕಷ್ಟಕ್ಕೆ ಗುರಿಯಾಗಿರುವ ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಥೆ ಗೆ ಸಾಲ ಒದಗಣೆ ಕೂಟದ ನೇತೃತ್ವ ವಹಿಸಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಜೆಟ್ ಏರ್ ವೇಸ್ ಕಂಪೆನಿಯ ನೌಕರರ ವೇತನ ಪಾವತಿಗೆ ಹಣ ಒದಗಿಸಲು ತನಗೆ ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ. ಜೆಟ್ ಏರ್ ವೇಸ್ ಆಡಳಿತ ಮಂಡಳಿ ಮತ್ತು ನೌಕರರ ನಡುವಿನ ಸಂಘರ್ಷದಲ್ಲಿ ತಾನು ಶಾಮೀಲಾಗುವುದಿಲ್ಲ, ಏಕೆಂದರೆ ತಾನು ತನಿಖೆ ನಡೆಸುವ ಸಂಸ್ಥೆ ಅಲ್ಲ ಎಂದು ಎಸ್ಬಿಐ, ಪ್ರಾದೇಶಿಕ ಕಾರ್ಮಿಕ ಆಯುಕ್ತರಿಗೆ (ಆರ್ಎಲ್ಸಿ) ತಿಳಿಸಿದೆ ಎಂದು ಹಿಂದು ಬ್ಯುಸಿನೆಸ್ ಲೈನ್ ವರದಿ ಮಾಡಿದೆ. ಜೆಟ್ ಏರ್ ವೇಸ್ ನಿರ್ವಹಣೆ ನಗದು ಹರಿವಿನ ಆಧಾರಿನಲ್ಲಿ ನಡೆಯುತ್ತಿರುವುದರಿಂದ ತಾನು ಅದಕ್ಕೆ ಕ್ರೆಡಿಟ್ (ಸಾಲ) ಸೌಕರ್ಯ ನೀಡಲಾರೆ ಎಂದು ಎಸ್ಬಿಐ ಹೇಳಿದೆ. ಕಳೆದ ಎಪ್ರಿಲ್ 17ರಂದು ಜೆಟ್ ಏರ್ ವೇಸ್ ತಾತ್ಕಾಲಿಕವಾಗಿ ತನ್ನ ವಾಯು ಸಾರಿಗೆ ಸೌಕರ್ಯವನ್ನು ನಿಲ್ಲಿಸಿರುವುದರಿಂದ ಅದೀಗ ಪರ್ಯಾಪ್ತ ಪ್ರಮಾಣದ ನಗದು ಹರಿವು ಉಂಟುಮಾಡುತ್ತಿಲ್ಲ ಎಂದು ಎಸ್ಬಿಐ ಹೇಳಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |