Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 25 ಮೇ 2019 (ಫಿಕ್ರೋಖಬರ್ ಸುದ್ದಿ) ಮಧ್ಯರಾತ್ರಿ ಗೆಳೆಯರೊಂದಿಗೆ ಊಟಕ್ಕಾಗಿ ಬಂದಾಗ ಜೊತೆಗಿದ್ದ ಸ್ನೇಹಿತರ ನಡುವೆಯೇ ಜಗಳವುಂಟಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನ ಕೊಲೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯ್ ಅಲಿಯಾಸ್ ವಿಜಿ ಕೊಲೆಯಾದ ರೌಡಿಶೀಟರ್. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಯಶವಂತಪುರದ ಮಜಿದ್ ಬಳಿ ಘಟನೆ ನಡೆದಿದೆ. ನಿನ್ನೆ ಮಧ್ಯರಾತ್ರಿ ಕುಡಿದು ಊಟಕ್ಕೆಂದು ವಿಜಯ್ ತನ್ನ ಸಹಚರರ ಜೊತೆ ಹುಡುಕಾಟ ನಡೆಸಿದ್ದಾನೆ. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ್ದಾರೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ನೋಡು ನೋಡುತ್ತಿದ್ದಂತೆ ಜಗಳ ತಾರಕಕ್ಕೇರಿದೆ. ಈ ವೇಳೆ ವಿಜಯ್ನನ್ನು ವೈಷಮ್ಯ ಸಾಧಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ರೌಡಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಿ, ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲೇ ಹಂತಕರನ್ನು ಸೆರೆ ಹಿಡಿಯುವುದಾಗಿ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |