Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 28 ಮೇ 2019 (ಫಿಕ್ರೋಖಬರ್ ಸುದ್ದಿ) ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ರಸ್ತೆಯ ನಟ್ಟನಡುವೆ ಹತ್ಯೆ ಮಾಡಲಾಗಿದೆ. ವಿಕ್ರಂ ಜೈನ್ (45) ಕೊಲೆಯಾದವರು. ಸೋಮವಾರ ರಾತ್ರಿ 10 ಗಂಟೆಯಲ್ಲಿ ವಿಕ್ರಂ ಜೈನ್ ಕೆಲವು ಯುವಕರೊಂದಿಗೆ ಮುಂಡೂರಿನಲ್ಲಿ ಇದ್ದರು ಎನ್ನಲಾಗಿದೆ. ಇದೇ ಯುವಕರ ಗುಂಪು ನಂತರದಲ್ಲಿ ಮಚ್ಚು, ಲಾಂಗ್ ಮತ್ತು ಚೂರಿಗಳನ್ನು ಬಳಸಿ ಹಲ್ಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೊಟ್ಟೆ ಮತ್ತು ತಲೆಯ ಭಾಗಕ್ಕೆ ಲಾಂಗ್ನಿಂದ ಹೊಡೆದಿರುವ ದುಷ್ಕರ್ಮಿಗಳು, ಕಿಬ್ಬೊಟ್ಟೆಗೆ ಚೂರಿಯಿಂದ ಇರಿದಿದ್ದಾರೆ. ಹಲ್ಲೆಗೆ ಬಳಸಿರುವ ಒಂದು ಲಾಂಗ್ ರಸ್ತೆ ಬದಿಯಲ್ಲೇ ಬಿದ್ದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |