Urdu   /   English   /   Nawayathi

ಮೈತ್ರಿ ಗೊಂದಲದ ಪ್ರಶ್ನಿಸಲು ಕಾತರ, ಮಾಧ್ಯಮಗಳಿಗೆ ಸಿದ್ದರಾಮಯ್ಯ ನೋ ರಿಯಾಕ್ಷನ್!

share with us

ಮೈಸೂರು: 02 ಜೂನ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಶಾಸಕರ ದಿನಕ್ಕೊಂದು ರೀತಿಯ ಹೇಳಿಕೆಗಳಿಂದ ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ರಿಯಾಕ್ಷನ್ ನೀಡದೆ ಮನೆಗೆ ತೆರಳಿದರು. ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯರನ್ನು ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಕೇಳಲು ಮಾಧ್ಯಮ ಪ್ರತಿನಿಧಿಗಳು ಪ್ರಯತ್ನಿಸಿದರು. ಆದರೆ ಏನೂ ಮಾತನಾಡದೆ ಸಿದ್ದರಾಮಯ್ಯ ಹೊರಟು ಹೋದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا