Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಚಿಕ್ಕೋಡಿ: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳವು ಮಾಡಿಕೊಂಡು ಹೋಗಿದ್ದ ಇಬ್ಬರು ಖದೀಮರನ್ನು ಹಿಡಿಯುವಲ್ಲಿ ನಿಪ್ಪಾಣಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಕೇಶವಪುರದ ಕೊಂಚಿಕೊರವರ ಓಣಿಯ ಗಂಗಪ್ಪಾ ಯಲ್ಲಪ್ಪಾ ಮುಳಗುಂದ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸದ ಮದಿನಿ ನಗರ ಪ್ಲಾಟ್ನ ನೂರ್ ಭಾಷಾ ಹುಸೇನಸಾಬ್ ಯಾದವಾಡ ಬಂಧಿತರು. ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದ ರಾಜಾರಾಮ ಶ್ರೀಕೃಷ್ಣಾ ನಲವಡೆ ಮನೆ ಮುಂದೆ ನಿಲ್ಲಿಸಿದ್ದ ಮಹಿಂದ್ರ ಬುಲೆರೊ ಮಾಕ್ಸಿ ಗೂಡ್ಸ್ ಜೀಪ್ ಕಳವಾಗಿದ್ದರ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಪಾಸಣೆ ನಡೆಸಿದ ಪೊಲೀಸರು, ಮಾಂಗೂರ ಫಾಟಾ ಹತ್ತಿರ ಇಬ್ಬರನ್ನೂ ಬಂಧಿಸಿ ಅವರಿಂದ 3 ಲಕ್ಷ ಮೌಲ್ಯದ ವಾಹನ ಮತ್ತು ಎರಡು ಮೊಬೈಲ್ ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಚಿಕ್ಕೋಡಿ ಎಎಸ್ಪಿ ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಸಿಪಿಐ ಕರುಣೇಶಗೌಡ ಜೆ., ಪಿಎಸ್ಐ ಬಿ.ಎಸ್. ತಳವಾರ, ಎಎಸ್ಐ ಎಸ್.ಐ. ಕಮ್ಮಾರ, ಎ.ಬಿ. ಗಿಡ್ಡಾಳೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |