Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮೈಸೂರು: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) ಗೃಹಮಂತ್ರಿಗೆ ಕಾನೂನಿನ ಜ್ಞಾನವಿಲ್ಲವೆಂದು ಹೇಳಿದ ಸಂಸದೆ ಶೋಭಾ ಕರಂದ್ಲಾಜೆಗೆ ಗೃಹಮಂತ್ರಿ ಎಂ.ಬಿ.ಪಾಟೀಲ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೋಭಾ ಕರಂದ್ಲಾಜೆ ದೊಡ್ಡ ಮೇಧಾವಿಗಳು, ಅವರು ಹೆಣ್ಣು ಮಗಳಾದ್ದರಿಂದ ನಾನು ಸೂಕ್ಷ್ಮವಾಗಿ ಮಾತನಾಡಿದ್ದೇನೆ ಎಂದರು. ಇನ್ನು ಶೋಭಾ ಕರಂದ್ಲಾಜೆ ಹೆಣ್ಣು ಮಗಳು. ಅವರು ಇಂತಹ ಮಾತುಗಳನ್ನು ಆಡಬಾರದು. ಇವರ ಅಭಿಪ್ರಾಯಗಳಿದ್ದರೆ ಕ್ಯಾಬಿನೆಟ್ ಕಮಿಟಿ ಮುಂದೆ ಹೇಳಲಿ. ನಂತರ ಕ್ಯಾಬಿನೆಟ್ ಸಮಿತಿಯ ವರದಿ ಬರುವವರೆಗೆ ಶೋಭಕ್ಕ ತಾಳ್ಮೆಯಿಂದ ವರ್ತಿಸಲಿ ಎಂದರು. ಇನ್ನು ಮುಂದೆ ಮಾತಮಾಡಿದ ಪಾಟೀಲ್, ನಾವು ಬಿಜಾಪುರದವರು ನಮ್ಮ ಬಾಯಲ್ಲಿ ಏನೇನೊ ಬರುತ್ತವೆ, ಆದ್ರೆ ಹೆಣ್ಣು ಮಗಳಾಗ ಶೋಭ ಕರಂದ್ಲಾಜೆ ಬಾಯಲ್ಲಿ ಇಂತಹ ಮಾತುಗಳು ಬರಬಾರದು ಎಂದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |