Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ತುಮಕೂರು: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ತಾಲೂಕಿನ ನಾಯಕನಹಳ್ಳಿಯ ಗೋಡೆಕೆರೆಯ ಯುವಕ ಟಿಕ್ಟಾಕ್ನಲ್ಲಿ ಸಾಹಸ ದೃಶ್ಯ ಮಾಡಲು ಹೋಗಿ ಬೆನ್ನು ಹಾಗೂ ಕುತ್ತಿಗೆ ಮೂಳೆಗಳನ್ನು ಮುರಿದುಕೊಂಡ ಘಟನೆ ನಡೆದಿದೆ. ಟಿಕ್ ಟಾಕ್ ಆ್ಯಪ್ ಗೆ ಸಾಹಸ ದೃಶ್ಯ ಮಾಡಲು ಹೋಗಿ ಅಪಾಯವನ್ನೇ ಮೈಮೇಲೆಳೆದುಕೊಂಡ ಯುವಕ ಸ್ನೇಹಿತರಿಗೆ ಸಾಹಸ ದೃಶ್ಯ ರೆಕಾರ್ಡ್ ಮಾಡಲು ಹೇಳಿದ ಕುಮಾರ್ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿದ್ದಾನೆ. ಸ್ವಲ್ಪ ಹೊತ್ತಲ್ಲೇ ಸ್ನೇಹಿತನ ನೆರವಿನಿಂದ ಹಿಮ್ಮುಖವಾಗಿ ಜಿಗಿದಿದ್ದಾನೆ. ಪರಿಣಾಮ ಆತ ಕೆಳಮುಖವಾಗಿ ಬಿದ್ದಿದ್ದು, ಕತ್ತು, ಬೆನ್ನುಮೂಳೆಗೆ ಬಲವಾದ ಏಟು ಬಿದ್ದಿದೆ. ಅಷ್ಟೇ ಅಲ್ಲ, ಬೆನ್ನು, ಕುತ್ತಿಗೆ ಭಾಗದ ಮೂಳೆಗಳು ಮುರಿದಿವೆ. ಆತ ತೀವ್ರ ನೋವಿನಿಂದ ಬಳಲುತ್ತಿದ್ದಾನೆ. ಸಾಹಸ ಮಾಡಲು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಕುಮಾರ್ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಂಥ ಹುಚ್ಚಾಟಗಳಿಂದ ಜೀವಕ್ಕೆ ಕುತ್ತು ತಂದುಕೊಂಡಿರುವ ಈ ಯುವಕನ ಘಟನೆ ಇತರರು ಇಂಥಾ ಸಾಹಸಕ್ಕೆ ಕೈ ಹಾಕದಿರಲು ಎಚ್ಚರಿಕೆಯ ಕರೆಗಂಟೆಯಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |