Urdu   /   English   /   Nawayathi

ಕಲಬುರಗಿಯಲ್ಲಿ ಹಾಡಹಗಲೇ ಹರಿದ ನೆತ್ತರು... ಎರಡನೇ ಪತ್ನಿ ಜತೆ ಸಂಸಾರ ಮಾಡಿದ್ದಕ್ಕೆ ವ್ಯಕ್ತಿ ಕೊಲೆ?!

share with us

ಕಲಬುರಗಿ: 22 ಜೂನ್ 2019 (ಫಿಕ್ರೋಖಬರ್ ಸುದ್ದಿ) ಕಲ್ಲಿನಿಂದ ಜಜ್ಜಿ ಹಾಡಹಗಲೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ.

Killed man in kalburgi

ಆರ್ಯ ನಗರ ನಿವಾಸಿ ನಾಗರಾಜ ಸಿಂಧೆ (26) ಕೊಲೆಯಾದವ. ಈತ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎನ್ನಲಾಗಿದ್ದು, ಇವನಿಗೆ ಇಬ್ಬರು ಹೆಂಡತಿಯರು ಇದ್ದಾರೆ ಎಂದು ತಿಳಿದುಬಂದಿದೆ. ಮೊದಲ ಪತ್ನಿಯನ್ನು ಬಿಟ್ಟು ಎರಡನೇಯ ಪತ್ನಿಯೊಂದಿಗೆ ಸಂಸಾರ ಮಾಡುತ್ತಿದ್ದರಿಂದಲೇ ಕೊಲೆ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಬಸವನಗರದ ಕೆಲ ಪರಿಚಿತ ವ್ಯಕ್ತಿಗಳೇ ಕೊಲೆ ಮಾಡಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا