Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 23 ಜೂನ್ 2019 (ಫಿಕ್ರೋಖಬರ್ ಸುದ್ದಿ)ಟ್ರಿಪ್ ಹೋಗಿ ಬರ್ತೀನಿ ಅಂತಾ ಗೆಳೆಯರ ಬಳಿ ಕಾರ್ ಪಡೆದು ಓಎಲ್ಎಕ್ಸ್ನಲ್ಲಿ ಮಾರಾಟ ಮಾಡ್ತಿದ್ದ ವ್ಯಕ್ತಿಯನ್ನ ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕನಕಪುರದ ಚರಣ್ ರಾಜ್ (30) ಬಂಧಿತ ವ್ಯಕ್ತಿ. ಈತ ಐಷಾರಾಮಿ ಕಾರ್ ಹೊಂದಿರುವರನ್ನ ಟಾರ್ಗೆಟ್ ಮಾಡಿ ಫೇಸ್ಬುಕ್ ಸ್ನೇಹಿತರನ್ನಾಗಿ ಮಾಡಿಕೊಳ್ತಿದ್ದ. ಬಳಿಕ ಅವರನ್ನು ಮನೆಗೆ ಕರೆಯಿಸಿ ಕಾಫಿ-ತಿಂಡಿ ಕೊಟ್ಟು ವಿಶ್ವಾಸ ಗಿಟ್ಟಿಸುತ್ತಿದ್ದ. ಆಮೇಲೆ ಮೂರ್ನಾಲ್ಕು ತಿಂಗಳಲ್ಲಿ ಅವರೊಂದಿಗೆ ಸ್ನೇಹಿತನಂತೆ ನಂಬಿಸಿ ಕಾರ್ ಟ್ರಿಪ್ ಹೋಗೊಕ್ಕೆಂದು ಪಡೆದು ಓಎಲ್ಎಕ್ಸ್ನಲ್ಲಿ ಅದನ್ನ ಮಾರಾಟ ಮಾಡ್ತಿದ್ದ. ಇತ್ತ ಕಾರು ಇಲ್ಲ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆದಾಗ ಮೋಸ ಹೋದ ವಿಚಾರ ಬೆಳಕಿಗೆ ಬರ್ತಿತ್ತು. ಸದ್ಯ ರುದ್ರೇಶ್ ಎಂಬುವರು ಈತನನ್ನು ನಂಬಿ ತಮ್ಮ ಕಾರ್ ನೀಡಿದ್ರು. ಆದರೆ, ಕಾರು ಸಮೇತ ಚರಣ್ ಎಸ್ಕೇಪ್ ಆಗಿದ್ದ, ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಬಲೆ ಬೀಸಿದ ಪೊಲೀಸರು ಕೊನೆಗೂ ಆರೋಪಿಯನ್ನ ಬಂಧಿಸಿದ್ದಾರೆ. ಅಷ್ಟೇ ಅಲ್ಲ, 12 ಕಾರು ಮತ್ತು 3 ಬೈಕ್ನ ಕೂಡ ವಶಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |