Urdu   /   English   /   Nawayathi

ಜಾರ್ಖಂಡ್ : ಕಳ್ಳತನದ ಶಂಕೆ ಮೇಲೆ ಮುಸ್ಲಿಂ ಯುವಕನಿಗೆ ಥಳಿತ, ಜೈ ಶ್ರೀರಾಮ್ ಮಂತ್ರ ಪಠಿಸಲು ಒತ್ತಾಯ

share with us

ಜಾರ್ಖಂಡ್: 24 ಜೂನ್ 2019 (ಫಿಕ್ರೋಖಬರ್ ಸುದ್ದಿ) ಕಳ್ಳತನದ ಶಂಕೆ ಮೇಲೆ ಮುಸ್ಲಿಂ ಯುವಕನೋರ್ವನಿಗೆ   ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಖಾರ್ಸಾವಾನ್ ಜಿಲ್ಲೆಯಲ್ಲಿ ನಡೆದಿದೆ. ಜೂನ್ 18 ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತನನ್ನು 24 ವರ್ಷದ ತಬ್ರೇಜ್ ಹನ್ಸಾರಿ ಎಂದು ಗುರುತಿಸಲಾಗಿದೆ. ಸುಮಾರು 18 ಗಂಟೆಗಳ ಕಾಲ ಮರಕ್ಕೆ ಕಟ್ಟಿ ಹಾಕಿ ಥಳಿಸಲಾಗಿದ್ದು, ನಂತರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಜೂನ್ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂದು ವಿಡಿಯೋದಲ್ಲಿ ತಬ್ರೇಜ್ ಗೆ ಮರದ ತುಂಡಿನಿಂದ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಮತ್ತೊಂದು ವಿಡಿಯೋದಲ್ಲಿ ಜೈ ರಾಮ್, ಜೈ ಹನುಮನ್ ಅಂತ ಹೇಳುವಂತೆ ಒತ್ತಾಯಿಸಲಾಗಿದೆ.

Md Asif Khan‏‎‎‎‎‎‎ آصِف@imMAK02

One more Mob Lynching, Jharkhand.
Tabrez Ansari aka Sonu was brutally thrashed by Mob in suspicion of theft.
When he told his name to Mob, then Mob beaten him up brutally, Yesterday he died in Hospital.
Welcome to Modi's Hindu Rashtra 2.0

Part 1
1/n

1,445

11:51 AM - Jun 23, 2019

1,968 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا