Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 06 ಜುಲೈ 2019 (ಫಿಕ್ರೋಖಬರ್ ಸುದ್ದಿ) 'ಸರ್ಕಾರ ತನ್ನ ಅಂದಾಜಿತ ಬಜೆಟ್ನ ಗುರಿ ತಲುಪಲಿದ್ದು, ಆರ್ಬಿಐ ಹಣಕಾಸು ಸಂಸ್ಥೆಗಳಿಗೆ ಮಾರ್ಗದರ್ಶಕನಾಗಲಿ ಕಾರ್ಯನಿರ್ವಹಿಸಲಿದೆ. ಮುಂದಿನ 10 ವರ್ಷಗಳ ದೂರದೃಷ್ಟಿ ಇರಿಸಿಕೊಂಡು ಆಯವ್ಯಯ ಮಂಡಿಸಲಾಗಿದೆ' ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಜೆಟ್ ಘೋಷಣೆಯ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 'ನಾವು ಹತ್ತು ವರ್ಷಗಳಿಗಾಗಿ ಆಯ್ದುಕೊಂಡ ಯೋಜನೆಯ ಉದ್ದೇಶಗಳನ್ನು ಪ್ರಥಮ ಅವಧಿಯ 5 ವರ್ಷಗಳಲ್ಲಿ ತಲುಪುತ್ತೇವೆ. ನಾವು ಹೇಳಿದ ಮೊದಲ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯು ಮುಂದಿನ ವರ್ಷಗಳಲ್ಲಿ ಸಾಧಿಸಲಿರುವ ಆರಂಭಿಕ ಹೆಜ್ಜೆಗಳು' ಎಂದರು. ಮುಂದಿನ ಪಂಚ ವರ್ಷಗಳಲ್ಲಿ ಐದಾರು ವಲಯಗಳ ಮೇಲೆ ವಿಶೇಷ ಆಸಕ್ತಿ ವಹಿಸಲಾಗುವುದು. ಈ ಕ್ಷೇತ್ರಗಳು ಮುಖ್ಯವಾಗಿ ಗ್ರಾಮೀಣ ಭಾರತ, ನಗರ ಪ್ರದೇಶಗಳು, ಮಹಿಳೆ, ಸರಳ ಜೀವನ ಅಥವಾ ಭಾರತ ಮೃದು ಶಕ್ತಿಗೆ ಸಂಬಂಧಿಸಿದ್ದವು ಆಗಿರಲಿವೆ ಎಂದರು. ಹೂಡಿಕೆ ಅಥವಾ ತೆರಿಗೆ ಆದಾಯವನ್ನು ನ್ಯಾಯಯುತ ಹಾಗೂ ಕಾರ್ಯಸಾಧು ಮಾಡುವತ್ತ ಗುರಿಯನ್ನು ಬಜೆಟ್ನಲ್ಲಿ ಇರಿಸಿಕೊಳ್ಳಲಾಗಿದೆ. ಯೋಜನೆಗಳಿಗೆ ಎದುರಾಗುವ ಯಾವುದೇ ಸವಾಲುಗಳನ್ನು ಉತ್ಪ್ರೇಕ್ಷ ಮಾಡುವುದಿಲ್ಲ ಎಂದು ಸೀತಾರಾಮನ್ ತಿಳಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |