Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೊಲಂಬೊ: 08 ಜುಲೈ 2019 (ಫಿಕ್ರೋಖಬರ್ ಸುದ್ದಿ) ಯುದ್ಧಪೀಡಿತ ಜನರು ಮತ್ತು ಎಸ್ಟೇಟ್ ಕಾರ್ಮಿಕರಿಗಾಗಿ ವಸತಿಯೋಜನೆಯ ಭಾಗವಾಗಿ ಭಾರತದ ಸಹಾಯದಿಂದ ನಿರ್ಮಿಸಲಾದ ಮಾದರಿ ಗ್ರಾಮಗಳನ್ನು ಶನಿವಾರ ಶ್ರೀಲಂಕಾದಲ್ಲಿ ಉದ್ಘಾಟಿಸಲಾಯಿತು. ಗೃಹ, ನಿರ್ಮಾಣ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಜಿತ್ ಪ್ರೇಮದಾಸ, ಮಾಜಿ ಅಧ್ಯಕ್ಷೆ ಚಂದ್ರಿಕಾ ಕುಮಾರತುಂಗ ಮತ್ತು ಭಾರತದ ಹಂಗಾಮಿ ಹೈಕಮಿಷನರ್ ಶಿಲ್ಪಕ್ ಅಂಬುಳೆ ಶನಿವಾರ ರಾಣಿದುಗಮದಲ್ಲಿ ಮಾದರಿ ಗ್ರಾಮ ಉದ್ಘಾಟಿಸಿದರು. ಶ್ರೀಲಂಕಾದ ಗೃಹ, ನಿರ್ಮಾಣ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು ಭಾರತದ ಸಹಯೋಗದಲ್ಲಿ 100 ಮಾದರಿ ಗ್ರಾಮಗಳನ್ನು ನಿರ್ಮಿಸಲು ಮುಂದಾಗಿದ್ದು, ಒಟ್ಟಾರೆ 2, 400 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಇದಕ್ಕಾಗಿ ಭಾರತ 129 ಕೋಟಿ ನೆರವು ನೀಡಿದೆ. ಶ್ರೀಲಂಕಾದ ಉತ್ತರ ಭಾಗದಲ್ಲಿ ಯುದ್ಧಪೀಡಿತರು ಮತ್ತು ಪೂರ್ವಭಾಗದಲ್ಲಿ ಎಸ್ಟೇಟ್ ಕಾರ್ಮಿಕರಿಗಾಗಿ ರೂಪಿಸಿರುವ 60 ಸಾವಿರ ವಸತಿ ಯೋಜನೆಗೆ ಹೆಚ್ಚುವರಿಯಾಗಿ 2,400 ಮನೆಗಳನ್ನು ಭಾರತ ನಿರ್ಮಿಸಿಕೊಟ್ಟಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |