Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 08 ಜುಲೈ 2019 (ಫಿಕ್ರೋಖಬರ್ ಸುದ್ದಿ) ರಸ್ತೆ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನೈಟ್ರೋಜನ್ ತುಂಬಿದ ಟೈರ್ ಬಳಕೆಯನ್ನು ಕಡ್ಡಾಯ ಮಾಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ನೈಟ್ರೋಜನ್ ತುಂಬಲಾಗುವ, ರಬ್ಬರ್-ಸಿಲಿಕಾನ್ ಮಿಶ್ರಣದ ಉತ್ತಮ ಗುಣಮಟ್ಟದ ಟೈರ್ ಉತ್ಪಾದನೆಯನ್ನು ಕಡ್ಡಾಯಗೊಳಿಸುವುದನ್ನು ಸರಕಾರ ಚಿಂತಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇಂದು ಸೋಮವಾರ ರಾಜ್ಯಸಭೆಗೆ ತಿಳಿಸಿದರು. ನೋಯ್ಡಾ – ಆಗ್ರಾ ಹೈವೆಯಲ್ಲಿ ಇಂದು 29 ಪ್ರಯಾಣಿಕರನ್ನು ಬಲಿ ಪಡೆದು ಸಂಭವಿಸಿರುವ ಭೀಕರ ರಸ್ತೆ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಹೇಳಿದ ಸಚಿವ ಗಡ್ಡರಿ, ಉತ್ತರ ಪ್ರದೇಶ ಸರಕಾರ ಈಗಾಗಲೇ ಈ ಬಗ್ಗೆ ತನಿಖೆಗೆ ಆದೇಶಿಸಿದ್ದು ಅವಘಡದ ಹಿಂದಿನ ಕಾರಣಗಳನ್ನು ತಿಳಿಯಲಾಗುವುದು ಎಂದು ಹೇಳಿದರು. ಯಮುನಾ ಎಕ್ಸ್ಪ್ರೆಸ್ ವೇ ಯನ್ನು ಉತ್ತರ ಪ್ರದೇಶ ಸರಕಾರವೇ ನಿರ್ಮಿಸಿದ್ದು ಅದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಗಡ್ಕರಿ ಹೇಳಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |