Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 15 ಜುಲೈ 2019 (ಫಿಕ್ರೋಖಬರ್ ಸುದ್ದಿ) ನಾಯಂಡಹಳ್ಳಿ ಸಮೀಪದ ರಾಜಕಾಲುವೆಗೆ ರಸಾಯನಿಕ ಮಿಶ್ರಿತ ನೀರು ಸೇರುವುದನ್ನು ತಡೆದ ಮಹಿಳೆ ಟ್ಯಾಂಕರ್ ಚಾಲಕನನ್ನು ಪೊಲೀಸರಿಗೆ ಹಿಡಿದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸಮೀಪದ ಕಾರ್ಖಾನೆಗಳಿಂದ ರಸಾಯನಿಕ ಮಿಶ್ರಿತ ನೀರನ್ನು ಟ್ಯಾಂಕರ್ ಗೆ ತುಂಬಿಸಿ ರಾಜಕಾಲುವೆಗೆ ಹರಿಯುವಂತೆ ಮಾಡಲು ಕಾರ್ಖಾನೆಗಳೇ ಕಾರಣ ಎಂದು ಮಹಿಳೆ ಆರೋಪಿಸಿದ್ದಾರೆ. ಭೀಮಪುತ್ರಿ ಬ್ರಿಗೇಡ್ ಮಹಿಳಾ ಸಂಘಟನೆ ಅಧ್ಯಕ್ಷೆ, ಬಿ.ಡ ರೇವತಿ ರಾಜ್ ನೀಡಿರುವ ದೂರಿನಲ್ಲಿ, ಪ್ರತಿದಿನ ತಾವು ಸಂಚರಿಸುವ ಮೈಸೂರು ರಸ್ತೆಯಲ್ಲಿ ಕೆಟ್ಟ ವಾಸನೆ ಬರುತ್ತಿತ್ತು. ಈ ಸಂಬಂಧ ಮೆಟ್ರೋ ಕೆಲಸಗಾರರನ್ನು ವಿಚಾರಿಸಿದಾಗ, ಟ್ಯಾಂಕರ್ ಒಂದು ಇಲ್ಲಿಗೆ ಬಂದು ಕೆಮಿಕಲ್ ನರನ್ನು ರಾಜಕಾಲುವೆಗೆ ಬಿಟ್ಟು ಹೋಗುತ್ತದೆ ಎಂದು ಹೇಳಿದರು, ಇದು ಜೂನ್ ತಿಂಗಳ ಕೊನೆಯ ವಾರದಲ್ಲಿ ನಡೆಯಿತು. ಹೀಗಾಗಿ ಕಳೆದ ಮೂರು ನಾಲ್ಕು ದಿನಗಳಿಂದ ರೇವತಿ ಮತ್ತವರ ಟೀಂ ಇದನ್ನು ಗಮನಿಸುತ್ತಿತ್ತು. ಆದರೆ ಯಾವುದೇ ಟ್ಯಾಂಕರ್ ಬಂದಿರಲಿಲ್ಲ,ಜುಲೈ 5 ರಂದು ಬೆಳಗ್ಗೆ 3.30ಕ್ಕೆ ಟ್ಯಾಂಕರ್ ವೊಂದು ಬಂದಿತು, ಪೈಪ್ ಮೂಲಕ ಕಲುಷಿತ ನೀರನ್ನು ರಾಜ ಕಾಲುವೆಗೆ ಬಿಡಲು ಚಾಲಕ ಮುಂದಾದ.ಕೂಡಲೇ ರೇವತಿ ಮತ್ತುವರ ಟೀಂ ಸ್ಥಳಕ್ಕೆ ಬಂದರು. ವೇಳೆ ಚಾಲಕ ಪರಾರಿಯಾಗಲು ಯತ್ನಿಸಿದ, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ್ದ ರೇವತಿ ಪೊಲೀಸರಿಗೆ ದೂರು ನೀಡಿದ್ದರು, ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಪೀಣ್ಯ ಕೈಗಾರಿಕಾ ಪ್ರದೇಶದಿಂದ ತ್ಯಾಜ್ಯವನ್ನು ತಂದು ಬಿಡುತ್ತಿದ್ದುದ್ದಾಗಿ ಬಂಧಿತ ಚಾಲಕ ಕೃಷ್ಣ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |