Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ರಾಂಚಿ: 17 ಜುಲೈ 2019 (ಫಿಕ್ರೋಖಬರ್ ಸುದ್ದಿ) ಮುಸ್ಲಿಮರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ 19 ವರ್ಷದ ಯುವತಿಗೆ ಜಾಮೀನು ನೀಡಬೇಕಾದರೆ ಆಕೆ ಕುರಾನ್ನ 5 ಪ್ರತಿಗಳನ್ನು ಹಂಚಬೇಕೆಂದು ರಾಂಚಿ ಕೋರ್ಟ್ ಆದೇಶ ನೀಡಿದೆ. ರಾಂಚಿಯಲ್ಲಿರುವ ಪ್ರತ್ಯೇಕ 5 ಸಂಸ್ಥೆಗಳಿಗೆ ತಲಾ ಒಂದು ಪ್ರತಿಗಳನ್ನು ಹಂಚುವ ಷರತ್ತಿಗೆ ಒಪ್ಪಿದರೆ ಮಾತ್ರ ಯುವತಿಗೆ ಜಾಮೀನು ಮಂಜೂರು ಮಾಡುವುದಾಗಿ ಕೋರ್ಟ್ ಹೇಳಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ನ ನ್ಯಾಯಾಧೀಶ ಮನೀಷ್ ಕುಮಾರ್ ಸಿಂಗ್ ಜಾಮೀನು ಮಂಜೂರು ಮಾಡಿದ ನಂತರ ರಿಚಾ ಭಾರ್ತಿ ಎಂಬ ಯುವತಿಗೆ ಈ ಆದೇಶ ನೀಡಿದ್ದಾರೆ. ಪೋಲೀಸರ ಸಮ್ಮುಖದಲ್ಲಿ ಸ್ಥಳೀಯ ಅಂಜುಮನ್ ಸಮಿತಿ ಸೇರಿದಂತೆ ಬೇರೆ ಬೇರೆ ಗ್ರಂಥಾಲಯಗಳಿಗೆ 5 ಕುರಾನ್ ಪ್ರತಿಗಳನ್ನು ನೀಡಬೇಕೆಂದು ಕೋರ್ಟ್ ಹೇಳಿದೆ. 15 ದಿನಗಳಲ್ಲಿ ಕುರಾನ್ ಪ್ರತಿಗಳನ್ನು ಹಂಚಿರುವುದಕ್ಕೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕೆಂದು ಕೋರ್ಟ್ ಹೇಳಿದೆ. ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಭಾರ್ತಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುವಂತಹ ಪೋಸ್ಟ್ ಹಾಕಿದ್ದರು. ಇದರ ವಿರುದ್ಧ ಅಂಜುಮನ್ ಸಮಿತಿ ಪೊಲೀಸ್ ಗೆ ದೂರು ನೀಡಿತ್ತು
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |