Urdu   /   English   /   Nawayathi

ಸಭಾಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಕೊಟ್ಟ ಸುಪ್ರೀಂ, ಸರ್ಕಾರ ಉಳಿಯುತ್ತಾ,ಉರುಳುತ್ತಾ?

share with us

ನವದೆಹಲಿ: 17 ಜುಲೈ 2019 (ಫಿಕ್ರೋಖಬರ್ ಸುದ್ದಿ) ಕುತೂಹಲ ಮೂಡಿಸಿದ್ದ ಮೈತ್ರಿ ಸರ್ಕಾರದ 15 ಅತೃಪ್ತರ ರಾಜೀನಾಮೆ ಪ್ರಕರಣ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್​ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, ಕಾಲಮಿತಿಯೊಳಗೆ ಸ್ಪೀಕರ್​ ರಾಜೀನಾಮೆ ಅಂಗೀಕರಿಸಬೇಕು, ಆದರೆ, ರಾಜಕೀಯ ಪಕ್ಷಗಳು ಸ್ಪೀಕರ್​ ಮೇಲೆ ಒತ್ತಡ ಹೇರುವಂತಿಲ್ಲ ಎಂದು ಆದೇಶಿಸಿದೆ. ರಾಜೀನಾಮೆ ಅಂಗೀಕಾರವಾಗುವವರೆಗೆ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಅತೃಪ್ತ ಶಾಸಕರ ಮೇಲೆ ಒತ್ತಡವನ್ನೂ ಹೇರುವಂತಿಲ್ಲ ಎಂದು ಸುಪ್ರೀಂ ಹೇಳಿದೆ. ವಿಶ್ವಾಸ ಮತ ಯಾಚನೆಗೆ ಬರುವಂತೆ ಅತೃಪ್ತ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಎಂದೂ ಕೋರ್ಟ್​ ಹೇಳಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا