Urdu   /   English   /   Nawayathi

ಸಚಿವರಿಗೆ ಬ್ಲ್ಯಾಕ್​ಮೇಲ್​​: ಪತ್ರಕರ್ತನ ಬಂಧನ!

share with us

ಗುರುಗ್ರಾಮ(ಹರಿಯಾಣ): 25 ಜುಲೈ 2019 (ಫಿಕ್ರೋಖಬರ್ ಸುದ್ದಿ) ಬಿಜೆಪಿ ಶಾಸಕ ಉಮೇಶ್ ಅಗರ್ವಾಲ್​ರನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಪತ್ರಕರ್ತ ವಿಜಯ್ ಶುಕ್ಲಾರನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳಿಂದ ದೂರವಾಣಿ ಕರೆ ಮಾಡಿ 3 ಕೋಟಿ ಬೇಡಿಕೆ ಇಟ್ಟಿದ್ದರು ಎಂದು ಶಾಸಕ ಉಮೇಶ್ ಅಗರ್ವಾಲ್ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ವಿಜಯ್ ಶುಕ್ಲಾ ಪತ್ರಿಕೆಯೊಂದರ ಮಾಲೀಕರಾಗಿದ್ದು, ಈ ಪ್ರಕರಣದಲ್ಲಿ ಇನ್ನೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ಲಾರನ್ನು ಬುಧವಾರ ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا