Urdu   /   English   /   Nawayathi

ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿಯಲ್ಲಿ ಗುಡ್ಡ ಕುಸಿಯುವ ಭೀತಿ

share with us

ಕುಮಟಾ: 25 ಜುಲೈ 2019 (ಫಿಕ್ರೋಖಬರ್ ಸುದ್ದಿ) ಕುಮಟಾ ತಾಲೂಕಿನ ತಂಡ್ರಕುಳಿ ಮತ್ತು ಮಿರ್ಝಾನಿನ ಖೈರೆ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಜನರು ಭಯಬೀತರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬಹಳಷ್ಟು ಕಡೆ ಗುಡ್ಡ ಕುಸಿತ ಹಾಗೂ ಮರಗಳು ಬಿದ್ದಿದ್ದು ಜನರಿಗೆ ತೊಂದರೆಗಳಾಗಿವೆ. ಈ ಹಿಂದೆ ಗುಡ್ಡಕ್ಕೆ ಸಿಮೆಂಟಿನ ಲೇಪನ ಮಾಡಲಾಗಿತ್ತು ಆದ ಬಳಿಕವೂ ಸುರಿದ ಭಾರೀ ಮಳೆಯಿಂದ ಗುಡ್ಡ ಕುಸಿದಿದ್ದು, ಜನರು ಆತಂಕ ಪಡುತ್ತಿದ್ದಾರೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا