Urdu   /   English   /   Nawayathi

ಮದ್ಯದ ಗಮ್ಮತ್ತು, ಅಳತೆ ಮೀರಿದರೆ ಆಪತ್ತು: ಇಲ್ಲಿ ಆಗಿದ್ದು ಅದೇ ನೋಡಿ

share with us

ನೆಲಮಂಗಲ: 05 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಸ್ನೇಹಿತರಿಬ್ಬರು ಕೆರೆಯ ದಂಡೆಯ ಮೇಲೆ ಕುಳಿತು ಕುಡಿಯುತ್ತಿದ್ದ ವೇಳೆ ಇಬ್ಬರಿವೆ ಜಗಳವಾಗಿತ್ತು. ಓರ್ವ ನಶೆಯಲ್ಲಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಕೆರೆಯಲ್ಲಿ ಹೆಸರಘಟ್ಟದ ತರಬನಹಳ್ಳಿಯ ಯುವಕರಿಬ್ಬರು ಕುಡಿಯಲೆಂದು ಹೋಗಿದ್ದರು. ಈ ವೇಳೆ ಇಬ್ಬರ ನಡುವೆ ಜಗಳವಾಗಿ ಮಂಜುನಾಥ್ (26) ಕೆರೆಗೆ ಧುಮುಕಿದ್ದಾನೆ. ಈಜು ಬಾರದೆ ನೀರಿನಲ್ಲಿ ಮುಳುಗಿ ಜಲಸಮಾಧಿ ಆಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ಮುಳುಗಿದ ಶವವನ್ನು ಹೊರ ತೆಗೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا