Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೊಪ್ಪಳ: 18 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಐವರು ವಿದ್ಯಾರ್ಥಿಗಳ ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಬಸವರಾಜ್ ಅವರನ್ನು ಕೊಪ್ಪಳ ಡಿಸಿ ಸುನೀಲ್ ಕುಮಾರ್, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಬಸವರಾಜ ಬೆಳವಟ್ ಅವರನ್ನು ಕೊಪ್ಪಳ ನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಿದ್ಯುತ್ ತಂತಿ ಸ್ಪರ್ಶಿಸಿ ದೇವರಾಜ ಅರಸ್ ಮೆಟ್ರಿಕ್ ಪೂರ್ವ ವಸತಿ ನಿಲಯದ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದ ಬನ್ನಿಕಟ್ಟಿ ಏರಿಯಾದಲ್ಲಿ ಬೆಳಗ್ಗೆ ನಡೆದಿತ್ತು . ಹೈಸ್ಕೂಲ್ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಮೆತಗಲ್(16), ಬಸವರಾಜ(16), ದೇವರಾಜ ಹಲಗೇರಿ(15), ಗಣೇಶ ಲಾಚನಕೇರಿ(14), ಕುಮಾರ ಹೈದರ್ ನಗರ(15) ಮೃತ ವಿದ್ಯಾರ್ಥಿಗಳು. ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ಮಾಡಲಾಗಿತ್ತು. ಧ್ವಜಾರೋಹಣ ಕಂಬವನ್ನು ಬ್ಯಾರಲ್ ನಲ್ಲಿ ಇಡಲಾಗಿತ್ತು. ಆ ಬ್ಯಾರಲ್ ಗೆ ವಿದ್ಯುತ್ ತಂತಿ ತಾಗಿದೆ. ಇದನ್ನು ಗಮನಿಸದೇ ವಿದ್ಯಾರ್ಥಿಗಳು ಕಂಬವನ್ನು ಕೆಳಗೆ ಇಳಿಸಲು ಮುಂದಾಗಿದ್ದಾರೆ. ಆಗ ವಿದ್ಯುತ್ ಸ್ಪರ್ಶದಿಂದ ಐವರು ಸ್ಥಳದಲ್ಲೆ ಮೃತಪಟ್ಟಿದ್ದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |